Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    ಊರ್ಮನೆ ಸಮಾಚಾರ

    ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

    Updated:20/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆ / ಸಿ.ಬಿ.ಎಸ್.ಇ ಶಾಲೆಯಲ್ಲಿ  ಶನಿವಾರ ಅಂತರಾಷ್ಟ್ರೀಯ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಹರಿ ಎಮ್. ಹಾಗೂ ಗೌರವ ಅತಿಥಿಗಳಾಗಿ ಆಗಮಿಸಿದ ಶಾಲಾ ಮ್ಯಾನೇಜಿಂಗ್ ಟ್ರಸ್ಟಿ ಪ್ರೇಮಾ ಕ್ಲಿನಿಕ್ ವೈದ್ಯರಾದ ಡಾ. ಕುಸುಮಾಕರ ಶೆಟ್ಟಿ ಅವರು ವಿವಿಧ ಯೋಗಾಸನಗಳನ್ನು ಮಾಡಿ ಯೋಗ ಪ್ರಾತ್ಯಕ್ಷತೆಯನ್ನು ನೀಡಿದರು. ಆರೋಗ್ಯ ಪೂರ್ಣ ಜೀವನ ನಡೆಸಲು ಮನುಷ್ಯನ ಶರೀರಕ್ಕೆ ಯೋಗ ಬಹಳ ಮುಖ್ಯ ಎಂದು ತಿಳಿಸಿದರು. ವಿವಿಧ ಕಾಯಿಲೆಗಳನ್ನು ತಡೆಗಟ್ಟುವ ವಿವಿಧ ಆಸನಗಳು ಹಾಗೂ ಅದರ ಮಹತ್ವವನ್ನು ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯೋಗಾಭ್ಯಾಸವನ್ನು ಮೈಗೂಡಿಸಿಕೊಂಡಲ್ಲಿ ಆರೋಗ್ಯಪೂರ್ಣ ಜೀವನ ನಡೆಸಲು ಅನುಕೂಲವೆಂದು ತಿಳಿಸಿದರ

    ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಮಾಡಿ ಯೋ ದಿನದ ಮಹತ್ವವನ್ನು ಅರಿತುಕೊಂಡರು.

    ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಸಂದೀಪ ಪುತ್ರನ್, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ವರ್ಷ ಕಾರ್ಯಕ್ರಮ ನಿರೂಪಿಸಿದರು, ಹನಬಾನು ಸ್ವಾಗತಿಸಿದರು, ಸಾನಿಕ ವಂದಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರದಲ್ಲಿ ಖಾಸಗಿ ವಿದ್ಯುತ್ ಪರವಾನಗಿಗೆ ವಿರೋಧ: ಟಾಟಾ ಪವರ್ ಅರ್ಜಿ ರದ್ದತಿಗೆ ಶಾಸಕರಿಗೆ ಮನವಿ

    20/06/2026

    ಕಾಂಗ್ರೆಸ್ ಸರ್ಕಾರದಿಂದ ಕರಾವಳಿ ಪ್ರವಾಸೋದ್ಯಮಕ್ಕೆ ಒತ್ತು: ಕೆ. ವಿಕಾಸ್ ಹೆಗ್ಡೆ ಹರ್ಷ

    20/06/2026

    ನಾವುಂದ ಸ.ಪ.ಪೂ ಕಾಲೇಜಿನ ನಿವೃತ್ತ ಶಿಕ್ಷಕ ಚಂದ್ರಶೇಖರ್ ಲಗಳೂರು ಅವರಿಗೆ ಬೀಳ್ಕೊಡುಗೆ

    20/06/2026
    Leave A Reply Cancel Reply

    fifteen + 11 =

    Call us

    Click Here

    Call us

    Call us

    Call us
    Highest Viewed Recently
    • ಬಾಕಿ ಉಳಿದ ಡಿಪ್ಲೋಮಾ ಕೋರ್ಸ್ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಕುಂದಾಪುರದಲ್ಲಿ ಖಾಸಗಿ ವಿದ್ಯುತ್ ಪರವಾನಗಿಗೆ ವಿರೋಧ: ಟಾಟಾ ಪವರ್ ಅರ್ಜಿ ರದ್ದತಿಗೆ ಶಾಸಕರಿಗೆ ಮನವಿ
    • ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    • ಕಾಂಗ್ರೆಸ್ ಸರ್ಕಾರದಿಂದ ಕರಾವಳಿ ಪ್ರವಾಸೋದ್ಯಮಕ್ಕೆ ಒತ್ತು: ಕೆ. ವಿಕಾಸ್ ಹೆಗ್ಡೆ ಹರ್ಷ
    • ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.