Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉತ್ತಮ ಆರೋಗ್ಯಕ್ಕೆ ಯೋಗ ಮತ್ತು ಸರಿಯಾದ ಉಸಿರಾಟದ ಕ್ರಮ ಅತ್ಯಗತ್ಯ: ಚೇಂಪಿ ಪ್ರಕಾಶ್ ಭಟ್
    ಊರ್ಮನೆ ಸಮಾಚಾರ

    ಉತ್ತಮ ಆರೋಗ್ಯಕ್ಕೆ ಯೋಗ ಮತ್ತು ಸರಿಯಾದ ಉಸಿರಾಟದ ಕ್ರಮ ಅತ್ಯಗತ್ಯ: ಚೇಂಪಿ ಪ್ರಕಾಶ್ ಭಟ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ನಮ್ಮ ಉಸಿರಾಟದ ಕ್ರಮ ಹಾಗೂ ಉತ್ತಮ ಆಹಾರ ಸಂಸ್ಕೃತಿಯ ಕೊರತೆಯಿಂದಾಗಿ ಇಂದಿನ 21 ವರ್ಷದ ಯುವಕರು 80 ವರ್ಷದ ವೃದ್ಧರಂತೆ ಕಾಣುವಂತಾಗಿದೆ. ನಮ್ಮ ಮೂಗು ಮತ್ತು ಬಾಯಿ ಎರಡೂ ಸರಿಯಾಗಿದ್ದರೆ ಆರೋಗ್ಯವು ಸುಸ್ಥಿತಿಯಲ್ಲಿರುತ್ತದೆ ಎಂದು ಯೋಗ ಗುರು ಚೇಂಪಿ ಪ್ರಕಾಶ್ ಭಟ್ ತಿಳಿಸಿದರು.

    Click Here

    Call us

    Click Here

    ಅವರು ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ಕ್ರೀಡಾ ಸಂಘ ಮತ್ತು ಆರೋಗ್ಯ ಸಂಘದ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ’ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಡೆದ ಯೋಗ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ನಡೆಸಿಕೊಟ್ಟು ಮಾತನಾಡಿದರು. ಸೂರ್ಯ ನಮಸ್ಕಾರ ಇದು ಸರ್ವ ದೈಹಿಕ ರೋಗಗಳಿಗೂ ರಾಮಬಾಣವಿದ್ದಂತೆ. ಪ್ರತಿದಿನ 21 ಬಾರಿ ಭ್ರಾಮರೀ ಪ್ರಾಣಾಯಾಮ ಮಾಡುವುದರಿಂದ ನೆನಪಿನ ಶಕ್ತಿ ಅಪಾರವಾಗಿ ಹೆಚ್ಚುತ್ತದೆ ಎಂದರು.

    ನಾವು ತಟ್ಟುವ ಚಪ್ಪಾಳೆಯು ನಮ್ಮ ಮನಸ್ಸಿನ ಏಕಾಗ್ರತೆಯನ್ನು ವೃದ್ಧಿಸಲು ಸಹಕಾರಿಯಾಗಿದೆ. ಇದೇ ವೇಳೆ, ಪ್ರತಿಯೊಬ್ಬ ವಿದ್ಯಾರ್ಥಿಯೂ ದಿನಕ್ಕೆ ಕನಿಷ್ಠ ಅರ್ಧ ಗಂಟೆಯಾದರೂ ಯೋಗಾಭ್ಯಾಸ ಮಾಡಬೇಕು ಎಂದು ಅವರು ಕರೆ ನೀಡಿದರು.

    ಕಾರ್ಯಕ್ರಮದ ವೇದಿಕೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ವೆಂಕಟೇಶ ಉಡುಪ, ಆರೋಗ್ಯ ಸಂಘದ ಸಂಚಾಲಕಿ ಮಮತಾ ಹಾಗೂ ಕ್ರೀಡಾ ಸಂಘದ ಕಾರ್ಯದರ್ಶಿ ಕುಮಾರಿ ಸಮೀಕ್ಷಾ ಉಪಸ್ಥಿತರಿದ್ದರು. ಆರೋಗ್ಯ ಸಂಘದ ಕಾರ್ಯದರ್ಶಿ ಕುಮಾರಿ ಸಾನ್ವಿ ಅವರು ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ದೋಹಾದಲ್ಲಿ ಅದ್ಧೂರಿಯಾಗಿ ಜರುಗಿದ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    23/06/2026

    ಹಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    22/06/2026

    ಬೈಂದೂರು ಭಾರತೀಯ ಜನತಾ ಪಾರ್ಟಿ ವತಿಯಿಂದ ವಿಶ್ವಯೋಗ ದಿನಾಚರಣೆ

    22/06/2026
    Leave A Reply Cancel Reply

    4 × 2 =

    Call us

    Click Here

    Call us

    Call us

    Call us
    Highest Viewed Recently
    • ದೋಹಾದಲ್ಲಿ ಅದ್ಧೂರಿಯಾಗಿ ಜರುಗಿದ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಗಳನ್ನು ಪ್ರೋತ್ಸಾಹಿಸಿ: ಸಿಇಓ ಪ್ರತೀಕ್ ಬಾಯಲ್
    • ಕರಾವಳಿ ರಂಗಾಯಣ: ತಂತ್ರಜ್ಞರು, ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ
    • ಉತ್ತಮ ಆರೋಗ್ಯಕ್ಕೆ ಯೋಗ ಮತ್ತು ಸರಿಯಾದ ಉಸಿರಾಟದ ಕ್ರಮ ಅತ್ಯಗತ್ಯ: ಚೇಂಪಿ ಪ್ರಕಾಶ್ ಭಟ್
    • ಹಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.