Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲಾ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಪುನಶ್ಚೇತನ  ಕಾರ್ಯಾಗಾರ
    ಊರ್ಮನೆ ಸಮಾಚಾರ

    ಉಡುಪಿ ಜಿಲ್ಲಾ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಪುನಶ್ಚೇತನ  ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Oplus_131072
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ
    : ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಡುಪಿ ಜಿಲ್ಲೆ ಪದವಿಪೂರ್ವ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ವಿವೇಕ ಪದವಿಪೂರ್ವ ಕಾಲೇಜು ಕೋಟ ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗಾಗಿ ಒಂದು ದಿನದ ಪುನಶ್ಚೇತನ ಕಾರ್ಯಗಾರವು ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಟೆಕ್ನಾಲಜಿ ಸೆಂಟರ್ ನಲ್ಲಿ ನಡೆಯಿತು.

    Click Here

    Call us

    Click Here

    ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವದ ಉಪ ನಿರ್ದೇಶಕರಾದ ಮಾರುತಿ ಕಾರ್ಯಗಾರವನ್ನು ಉದ್ಘಾಟಿಸಿದರು. ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವುಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಕೋಟ ವಿದ್ಯಾ ಸಂಘದ ಖಜಾಂಜಿ ವೆಲೇರಿಯನ್ ಮೆನೇಜಸ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

    ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸುರತ್ಕಲ್‌ನ ರಿಸರ್ಚ್ ಸ್ಕಾಲರ್ ಕೀರ್ತನ್ ಅವರು ಜೆನ್ ಜಿ. ಕಲಿಕಾರ್ಥಿಗಳ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಬಗೆಗೆ ದಿಕ್ಸೂಚಿ ಉಪನ್ಯಾಸವನ್ನು ನೀಡಿದರು.

    ಉಪನ್ಯಾಸಕರಾದ  ಬಲರಾಮ ವೈದ್ಯ, ಹರೀಶ್ ಕುಮಾರ್, ಸಂತೋಷ್ ಕುಮಾರ್, ಸುರೇಂದ್ರ ಪೂಜಾರಿ ಮತ್ತು ಹೇಮಲತಾ ಲೆಕ್ಕಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ ವಿಷಯಗಳ ಬಗೆಗೆ ಮಾಹಿತಿಗಳನ್ನು ಹಂಚಿಕೊಂಡರು.

    ಈ ಸಂದರ್ಭದಲ್ಲಿ ಮಾರುತಿ ಅವರನ್ನು ಉಪನ್ಯಾಸಕರ ಸಂಘದ ಹಾಗೂ ಕೋಟದ ಆಡಳಿತ ಮಂಡಳಿಯ ಪರವಾಗಿ ಗೌರವಿಸಿ ಸನ್ಮಾನಿಸಲಾಯಿತು. ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಸ್ಥಾನಗಳನ್ನು ಪಡೆದ ವಿದ್ಯಾರ್ಥಿಗಳನ್ನು ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. 

    Click here

    Click here

    Click here

    Click Here

    Call us

    Call us

    ಅನಿತಾ ಹೊಳ್ಳ ಮತ್ತು ಅರುಣ ಹೊಳ್ಳ ಪ್ರಾರ್ಥಿಸಿದರು. ಪದವಿಪೂರ್ವ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷೆ ಚಂದ್ರಕಲಾ ಶೆಟ್ಟಿ ಸ್ವಾಗತಿಸಿದರು. ಸಂತೋಷ್ ಕುಮಾರ್ ಪ್ರಾಸ್ತಾವಿಕ ಮಾತುಗಳಾಡಿದರು. ಗ್ರೆಟ್ಟಾ  ಮೋರೆಸ್ ಮತ್ತು ಡಾ. ಪ್ರತಿಮಾ ಭಟ್ ಅತಿಥಿಗಳನ್ನು ಪರಿಚಯಿಸಿದರು.

    ಉಪನ್ಯಾಸಕರಾದ ಸಂಜೀವ ಗುಂಡ್ಮಿ, ಉಷಾ ಮತ್ತು ನೇತ್ರಾ ಸಹಕರಿಸಿದರು. ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿದರು. ಸಂಘದ ಕಾರ್ಯದರ್ಶಿ, ಸುಮಂಗಲ ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜುಲೈ 05ರಂದು ಬೆಂಗಳೂರು ಶ್ರೀ ರಾಮಕ್ಷತ್ರಿಯ ಯುವ ಸೇವಾ ಸಂಘದ 22ನೇ ವರ್ಷದ ಸಂಭ್ರಮಾಚರಣೆ

    25/06/2026

    ನಾಯಕತ್ವದ ಜವಾಬ್ದಾರಿ ಅರಿಯಲು ಶಾಲಾ ವಿದ್ಯಾರ್ಥಿ ಸಂಘ ಅಡಿಗಲ್ಲು: ಮಹೇಶ್ ಕೆ.

    25/06/2026

    ರಂಗವಲ್ಲಿಯ ಮೂಲಕ ಕಾರಂತರನ್ನು ಪರಿಚಯಿಸುವ ಕಾರ್ಯಕ್ರಮ

    25/06/2026
    Leave A Reply Cancel Reply

    5 + 12 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ ಜಿಲ್ಲಾ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಪುನಶ್ಚೇತನ  ಕಾರ್ಯಾಗಾರ
    • ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ
    • ಜುಲೈ 05ರಂದು ಬೆಂಗಳೂರು ಶ್ರೀ ರಾಮಕ್ಷತ್ರಿಯ ಯುವ ಸೇವಾ ಸಂಘದ 22ನೇ ವರ್ಷದ ಸಂಭ್ರಮಾಚರಣೆ
    • ನಾಯಕತ್ವದ ಜವಾಬ್ದಾರಿ ಅರಿಯಲು ಶಾಲಾ ವಿದ್ಯಾರ್ಥಿ ಸಂಘ ಅಡಿಗಲ್ಲು: ಮಹೇಶ್ ಕೆ.
    • ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ರವಿಪ್ರಸಾದ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.