Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಾಂಡೇಶ್ವರದಲ್ಲಿ ಬಿಜೆಪಿ ಶಕ್ತಿಕೇಂದ್ರ ಪುನರ್‌ರಚನೆ: ಬೂತ್ ಮಟ್ಟದಿಂದಲೇ ಪಕ್ಷ ಕಟ್ಟಲು ನಾಯಕರ ಕರೆ
    ಊರ್ಮನೆ ಸಮಾಚಾರ

    ಪಾಂಡೇಶ್ವರದಲ್ಲಿ ಬಿಜೆಪಿ ಶಕ್ತಿಕೇಂದ್ರ ಪುನರ್‌ರಚನೆ: ಬೂತ್ ಮಟ್ಟದಿಂದಲೇ ಪಕ್ಷ ಕಟ್ಟಲು ನಾಯಕರ ಕರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕುಂದಾಪುರ ವಿಧಾನಸಭಾ ಕ್ಷೇತ್ರದ ಪಾಂಡೇಶ್ವರ ಗ್ರಾ.ಪಂ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರಗಳ ಸಭೆ ಬುಧವಾರ ಸಾಸ್ತಾನದ ಶಿವಕೃಪಾ ಸಭಾಗ್ರಹದಲ್ಲಿ ನಡೆಯಿತು.

    Click Here

    Call us

    Click Here

    ಸಭೆಯಲ್ಲಿ ಪಾಂಡೇಶ್ವರ ವ್ಯಾಪ್ತಿಯ ಶಕ್ತಿಕೇಂದ್ರಗಳಿಗೆ ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು.

    ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಂಡೇಶ್ವರ ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಶಕ್ತಿ ಕೇಂದ್ರದ ನೂತನ ತಂಡ ಶ್ರಮಿಸಲಿ. ಮುಂದಿನ ದಿನಗಳಲ್ಲಿ ಶಕ್ತಿ ಕೇಂದ್ರ ವಾರು ಸದಸ್ಯತ್ವ ಅಭಿಯಾನ ಹಾಗೂ ಪೇಜ್ ಪ್ರಮುಖರ ನೇಮಕಕ್ಕೆ ಆದ್ಯತೆ ನೀಡಲಾಗುವುದು ಎಂದರು.

    ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಬಿಜೆಪಿಯ ಬಲ ತಳಮಟ್ಟದ ಸಂಘಟನೆಯಲ್ಲಿದೆ. ಬೂತ್ ಗೆದ್ದರೆ ಎಲ್ಲವನ್ನೂ ಗೆದ್ದಂತೆ. ಹಾಗಾಗಿ ಪ್ರತಿ ಬೂತ್‌ನಲ್ಲಿ ಯುವಕರು, ಮಹಿಳೆಯರು, ಹಿರಿಯರನ್ನು ಸೇರಿಸಿ ಸಮಿತಿ ಬಲಪಡಿಸಿ. ಸ್ಥಳೀಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಜನರ ವಿಶ್ವಾಸಗಳಿಸಿ. ಸಾಮಾಜಿಕ ಜಾಲತಾಣಗಳನ್ನು ಪಕ್ಷದ ಕೆಲಸಕ್ಕೆ ಸದ್ಬಳಕೆ ಮಾಡಿಕೊಳ್ಳಿ ಎಂದು ಕರೆ ನೀಡಿದರು.

    ಪ್ರಾಸ್ತಾವಿಕವಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಕೇಂದ್ರದ ಯೋಜನೆಗಳ ಫಲವನ್ನು ಪ್ರತಿ ಫಲಾನುಭವಿಗೆ ತಲುಪಿಸಿ. 2029ಕ್ಕೆ ಈಗಿಂದಲೇ ತಯಾರಿ ಆರಂಭಿಸಿ ಎಂದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್, ಕೋಟ ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಕುಂದರ್, ಪ್ರಧಾನ ಕಾರ್ಯದರ್ಶಿ ಅಜಿತ್ ಶೆಟ್ಟಿ ಕೊತ್ತಾಡಿ, ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಜ್ಯೋತಿ ಉದಯ್ ಪೂಜಾರಿ, ಪಾಂಡೇಶ್ವರ ಶಕ್ತಿ ಕೇಂದ್ರದ ನಿಕಟ ಪೂರ್ವ ಅಧ್ಯಕ್ಷ ಸುರೇಶ್ ಪೂಜಾರಿ ಸೇರಿದಂತೆ ಪ್ರಮುಖರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗೋವಿಂದ ಖಾರ್ವಿ ನಿಧನ

    25/06/2026

    ಐರೋಡಿ ಬಿಜೆಪಿ ಶಕ್ತಿ ಕೇಂದ್ರಗಳ ಸಭೆ

    25/06/2026

    ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ ಸಮಾರಂಭ

    25/06/2026
    Leave A Reply Cancel Reply

    four × one =

    Call us

    Click Here

    Call us

    Call us

    Call us
    Highest Viewed Recently
    • ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗೋವಿಂದ ಖಾರ್ವಿ ನಿಧನ
    • ಐರೋಡಿ ಬಿಜೆಪಿ ಶಕ್ತಿ ಕೇಂದ್ರಗಳ ಸಭೆ
    • ಪಾಂಡೇಶ್ವರದಲ್ಲಿ ಬಿಜೆಪಿ ಶಕ್ತಿಕೇಂದ್ರ ಪುನರ್‌ರಚನೆ: ಬೂತ್ ಮಟ್ಟದಿಂದಲೇ ಪಕ್ಷ ಕಟ್ಟಲು ನಾಯಕರ ಕರೆ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ ಸಮಾರಂಭ
    • ಉಡುಪಿ ಜಿಲ್ಲಾ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಪುನಶ್ಚೇತನ  ಕಾರ್ಯಾಗಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.