Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆ
    ಊರ್ಮನೆ ಸಮಾಚಾರ

    ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್‌ನ್ನು  ದೀಪ ಪ್ರಜ್ವಲಿಸುವುದರ ಮೂಲಕ ಚಾಲನೆ ನೀಡಲಾಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವ ಸೃಷ್ಟಿ ಇನ್ಫೋಟೆಕ್ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಪೂರ್ಣಪ್ರಜ್ಞ ಕಾಲೇಜಿನ  ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿರುವ ಹರ್ಷವರ್ಧನ್ ಶೆಟ್ಟಿ ಕಟ್ಕೇರಿ ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮವೇ ಯಶಸ್ಸು ಮತ್ತು ಸಾಧನೆಯ ಮೂಲ ಮಂತ್ರ. ದೃಢವಾದ ಗುರಿಯನ್ನು ಇಟ್ಟುಕೊಂಡು ಪ್ರತಿದಿನವೂ ಶ್ರಮಿಸುವುದರಿಂದ ಅಸಾಧ್ಯವಾದ್ದುದ್ದನ್ನು ಸಾಧಿಸಬಹುದು  ಎಂದರು 

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾ ಕೃಷ್ಣ ಶೆಣೈ ವಹಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಪಡೆದು ಅದ್ಭುತ ಪ್ರಜೆಗಳಾಗಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಿಇಟಿ ಪರೀಕ್ಷೆಯಲ್ಲಿ ಐದು ಸಾವಿರದ ಒಳಗಡೆ  ರ್ಯಾಂಕ್‌ ಪಡೆದ 10 ವಿದ್ಯಾರ್ಥಿಗಳಿಗೆ ಬೆಳ್ಳಿಲೋಟ ಮತ್ತು ಅಭಿನಂದನಾ ಪತ್ರದೊಂದಿಗೆ ಸನ್ಮಾನಿಸಲಾಯಿತು.

    ವೇದಿಕೆಯಲ್ಲಿ ಸಂಸ್ಥೆಯ ಖಜಾಂಚಿ ಕೆ. ಲಕ್ಷ್ಮೀ ನಾರಾಯಣ ಶೆಣೈ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕರಾದ ರಮಾ ಕಾಂತ್ ರೇವಣಕ‌ರ್ ಉಪಸ್ಥಿತರಿದ್ದರು.

    ಪ್ರಕಾಶ್ ಹೆಮ್ಮಾಡಿ ಅವರಿಂದ ಜಾದು ಪ್ರದರ್ಶನ ನಡೆಯಿತು. ಕೌನ್ಸಿಲ್ ಸದಸ್ಯರ  ಪಟ್ಟಿಯನ್ನು ಹಿಂದಿ ಉಪನ್ಯಾಸಕಿ ಸುಕಿತಾ ಸುವರ್ಣ, ಸನ್ಮಾನಿತರ ಪಟ್ಟಿಯನ್ನು ಇಂಗ್ಲೀಷ್ ಉಪನ್ಯಾಸಕಿ ಅಮೃತಾ ವಾಚಿಸಿದರು. ವಿದ್ಯಾರ್ಥಿಗಳಾದ ಗೌರಿ ಅತಿಥಿಗಳನ್ನು ಪರಿಚಯಿಸಿದರು, ಆಯಿಷಾ ಸಮೀಯಾ ವಂದಿಸಿ, ಅಸ್ಮಿತಾ ಸ್ವಾಗತಿಸಿ, ಅಜ್ಕಾ ಕಾರ್ಯಕ್ರಮವನ್ನು ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಂಚವರ್ಣದ 55ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ

    27/06/2026

    ಆರ್ಥಿಕ ಭದ್ರತೆ ಆತ್ಮವಿಶ್ವಾಸದ ಕೊಂಡಿಯಾಗಲಿದೆ: ದಯಾನಂದ ಕೋಟ್ಯಾನ್

    27/06/2026

    ನಾವುಂದ: ದೈಹಿಕ ಶಿಕ್ಷಣ ಶಿಕ್ಷಕ ಜೀವನ್ ಕುಮಾರ್ ಶೆಟ್ಟಿ ಅವರಿಗೆ ಬೀಳ್ಕೊಡುಗೆ

    27/06/2026
    Leave A Reply Cancel Reply

    sixteen − five =

    Call us

    Click Here

    Call us

    Call us

    Call us
    Highest Viewed Recently
    • ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆ
    • ಪಂಚವರ್ಣದ 55ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ
    • ಆರ್ಥಿಕ ಭದ್ರತೆ ಆತ್ಮವಿಶ್ವಾಸದ ಕೊಂಡಿಯಾಗಲಿದೆ: ದಯಾನಂದ ಕೋಟ್ಯಾನ್
    • ನಾವುಂದ: ದೈಹಿಕ ಶಿಕ್ಷಣ ಶಿಕ್ಷಕ ಜೀವನ್ ಕುಮಾರ್ ಶೆಟ್ಟಿ ಅವರಿಗೆ ಬೀಳ್ಕೊಡುಗೆ
    • ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಜೀವನದ ಬಹುಮುಖ್ಯವಾದ ಘಟ್ಟ: ಜಿ. ವೆಂಕಟೇಶ ಶೆಣೈ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.