Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಟ್ಕಳ ವಿಶ್ವಕರ್ಮ ಗೆಳೆಯರ ಬಳಗದಿಂದ ವನಮಹೋತ್ಸವ ಕಾರ್ಯಕ್ರಮದ ಮನೆಗೊಂದು ಗಿಡ ಅಭಿಯಾನ
    ಊರ್ಮನೆ ಸಮಾಚಾರ

    ಭಟ್ಕಳ ವಿಶ್ವಕರ್ಮ ಗೆಳೆಯರ ಬಳಗದಿಂದ ವನಮಹೋತ್ಸವ ಕಾರ್ಯಕ್ರಮದ ಮನೆಗೊಂದು ಗಿಡ ಅಭಿಯಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಿಶ್ವಕರ್ಮ ಗೆಳೆಯರ ಬಳಗ ರಿ. ಭಟ್ಕಳ ಇವರ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮದ ಮನೆಗೊಂದು ಗಿಡ ಅಭಿಯಾನದ ಈ ವರ್ಷದ ಉದ್ಘಾಟನಾ ಕಾರ್ಯಕ್ರಮವು ಭಟ್ಕಳದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಅನೇಕ ಗಣ್ಯರ ಸಮ್ಮುಖದಲ್ಲಿ ನೆರವೇರಿತು.

    Click Here

    Call us

    Click Here

    ವನಮಹೋತ್ಸವದ ದಶಮಾನೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಎಮ್.ಎನ್. ನಾಯ್ಕ್ ಗಿಡ ನೆಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

    ಮುಖ್ಯ ಅತಿಥಿಗಳಾಗಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಉಲ್ಲಾಸ ನಾಯ್ಕ ಹಾಗೂ ತಾಲೂಕು E.C.O ಪ್ರೌಢ ಶ್ರೀನಿವಾಸ ನಾಯ್ಕ ಸಂಘದ ಪರಿಸರ ಕಾಳಜಿಯ ಬಗ್ಗೆ ಹಮ್ಮಿಕೊಂಡಿರುವ ವಿನೂತನ ಕಾರ್ಯಕ್ರಮ ತಿಳಿದು ಸ್ಫೂರ್ತಿದಾಯಕ ಮಾತುಗಳನ್ನಾಡಿದರು.

    ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ ಉಮೇಶ ಕೆರೆಕಟ್ಟೆ ಅವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಹಿತ ನುಡಿಗಳನ್ನಾಡಿದರು.

     ನಿವೃತ್ತ ಯೋಧರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಭಟ್ಕಳದ  ನಿರ್ದೇಶಕರಲ್ಲೊಬ್ಬರಾ ದ ಶ್ರೀಕಾಂತ್ ನಾಯ್ಕ್ ಮಾತನಾಡಿ ಈ ವಿಶಿಷ್ಟ ಕಾರ್ಯಕ್ರಮ ದ ಜೊತೆಗೆ ಸಂಘದ ಇನ್ನಷ್ಟು ಕಾರ್ಯಕ್ರಮ ಗಳ ಬಗ್ಗೆ ಕೂಡ ತಿಳಿದು ಶ್ಲಾಘನೀಯ ಮಾತುಗಳನ್ನಾಡಿದರು. ಬಿಜೆಪಿ ಜಿಲ್ಲಾಕಾರ್ಯದರ್ಶಿ ಸುಬ್ರಾಯ ದೇವಾಡಿಗ ಅವರು ಪ್ರಶಂಸೆ ವ್ಯಕ್ತ ಪಡಿಸಿದರು.

    Click here

    Click here

    Click here

    Click Here

    Call us

    Call us

    ವಿಶ್ವಕರ್ಮ ಗೆಳೆಯರ ಬಳಗದ ಅಧ್ಯಕ್ಷರಾದ ಗಜಾನನ ಕೆ ಆಚಾರ್ಯಮಾತನಾಡಿ, ಸಂಘದ ಅನೇಕ ಸಾಮಾಜಿಕ ಕಾರ್ಯಕ್ರಮಗಳಿಂದ ಇಂದು ಸದೃಢವಾಗಿ ಸಂಘವು 18ವರ್ಷಗಳು ಪೂರೈಸಲು ಸಾಧ್ಯವಾಗಿದೆ. ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರ ಬೆಂಬಲದಿಂದ  ನಮ್ಮ ತಂಡ ಮುಂದೆ ಸಾಗುತ್ತಿದೆ. ಎಲ್ಲರ ಸಹಕಾರ ಸದಾ ಇರಲಿ ಎಂದರು.

    ಸಂಘದ ಮಾಜಿ ಅಧ್ಯಕ್ಷರು ಗಳು ಹಾಗೂ ಮಂಜುನಾಥ ಆಚಾರ್ಯ ಮುಂಬೈ, ದೇವಿದಾಸ ಆಚಾರ್ಯ, ಉಮೇಶ ಆಚಾರ್ಯ, ಗಣೇಶ ಆಚಾರ್ಯ ಹಾಗೂ ತಂಡದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

    ವನಮಹೋತ್ಸವದ ದಶಮಾನೋತ್ಸವದ ಪ್ರಯುಕ್ತ ಮನೆಗೊಂದು ಗಿಡ ಅಭಿಯಾನದ ಈ ಕಾರ್ಯಕ್ರಮ ಕ್ಕೆ ಕಳೆದ 10 ವರ್ಷಗಳಿಂದ ಯಾವುದೇ ಫಲಾಪೇಕ್ಷೆ ಇಲ್ಲದೇ ಸಂಘಕ್ಕೆ ಬೆಂಬಲವಾಗಿ ನಿಂತ ಸುರೇಶ ಆಚಾರ್ಯ ಶಿಕ್ಷಕರು (ನಿರೂಪಣೆ), ಉಮೇಶ ಆಚಾರ್ಯ (ಭಿತ್ತಿ ಪತ್ರ ಪ್ರಿಂಟಿಂಗ್) ಹಾಗೂ ಗಣೇಶ ಆಚಾರ್ಯ (ವಾಹನ ವ್ಯವಸ್ಥೆ) ಇವರೆಲ್ಲರಿಗೂ ಪ್ರಶಂಸನಾ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

    ಸಂಘದ ಮಾಜಿ ಅಧ್ಯಕ್ಷ ರವಿ ಆರ್ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುರೇಶ ಆಚಾರ್ಯ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಭೇಟಿ

    29/06/2026

    ಪಂಚವರ್ಣದಿಂದ 307ನೇ ವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಅಭಿಯಾನ

    29/06/2026

    ಕುಂದಾಪುರ ತಾಲೂಕು ಇಪ್ಪತ್ತನೆಯ ಕನ್ನಡ ಸಾಹಿತ್ಯ ಸಮ್ಮೇಳನ ನುಡಿ ಬೆಳಕು ಉದ್ಘಾಟನೆ

    29/06/2026
    Leave A Reply Cancel Reply

    thirteen − 7 =

    Call us

    Click Here

    Call us

    Call us

    Call us
    Highest Viewed Recently
    • ಭಟ್ಕಳ ವಿಶ್ವಕರ್ಮ ಗೆಳೆಯರ ಬಳಗದಿಂದ ವನಮಹೋತ್ಸವ ಕಾರ್ಯಕ್ರಮದ ಮನೆಗೊಂದು ಗಿಡ ಅಭಿಯಾನ
    • ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಭೇಟಿ
    • ಪಂಚವರ್ಣದಿಂದ 307ನೇ ವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಅಭಿಯಾನ
    • ಕುಂದಾಪುರ ತಾಲೂಕು ಇಪ್ಪತ್ತನೆಯ ಕನ್ನಡ ಸಾಹಿತ್ಯ ಸಮ್ಮೇಳನ ನುಡಿ ಬೆಳಕು ಉದ್ಘಾಟನೆ
    • ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.