Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸ್‌.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದ ಪ್ರಾಪ್ತಿ ಮಡಪ್ಪಾಡಿ
    ಊರ್ಮನೆ ಸಮಾಚಾರ

    ಎಸ್‌.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದ ಪ್ರಾಪ್ತಿ ಮಡಪ್ಪಾಡಿ

    Updated:29/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕರ್ನಾಟಕ ಸಾರ್ವಜನಿಕ‌ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 2025-26ನೇ ಸಾಲಿನಲ್ಲಿ ನಡೆದ ಹತ್ತನೇ ತರಗತಿ ಪರೀಕ್ಷೆಯಲ್ಲಿ ಕುಂದಾಪುರದ ವಿ.ಕೆ.ಆರ್ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಾಪ್ತಿ ಮಡಪ್ಪಾಡಿ ಅವರು 625ರಲ್ಲಿ 617 (ಶೇ.98.72) ಅಂಕಗಳಿಸಿ ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ.

    Click Here

    Call us

    Click Here

    ಬಹುಮುಖ ಪ್ರತಿಭೆಯಾಗಿರುವ ಪ್ರಾಪ್ತಿ ಮಡಪ್ಪಾಡಿ ಅವರು ಭರತನಾಟ್ಯದಲ್ಲಿ ಸೀನಿಯರ್ ಪದವೀಧರೆಯಾಗಿದ್ದಾರೆ. ಅಂತರ್ರಾಷ್ಟ್ರೀಯ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾರೆ. ಕರ್ನಾಟಕ ಸಂಗೀತವನ್ನು ಅಭ್ಯಾಸ ಮಾಡುತ್ತಿದ್ದಾರೆ.

    ಮೂಲತಃ ಅವರು ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ವಾಲ್ತಾಜೆ ನಿವಾಸಿ, ಪ್ರಸ್ತುತ ಕುಂದಾಪುರದ ಹಿರಿಯ ಪತ್ರಕರ್ತರಾಗಿರುವ ಜಯಶೇಖರ್ ಮಡಪ್ಪಾಡಿ ಹಾಗೂ ಮಧುಸ್ಮಿತಾ ಜಯಶೇಖರ್ ಅವರ ಹಿರಿಯ ಪುತ್ರಿ.

    ಪ್ರಸ್ತುತ ಕುಂದಾಪುರ ತಾಲೂಕಿನ ಸಿದ್ಧಾಪುರದಲ್ಲಿರುವ ಪ್ರಖ್ಯಾತ ಶಿಕ್ಷಣ ಸಂಸ್ಥೆಯಾಗಿರುವ ಜ್ಞಾನಸರಸ್ವತಿ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ (ಪಿಸಿಎಂಬಿ) ವಿಭಾಗದ ವಿದ್ಯಾರ್ಥಿನಿಯಾಗಿದ್ದಾರೆ.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಣೂರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್‌ ವತಿಯಿಂದ ಸಂಭ್ರಮದ ಸಾಗುವಳಿ

    29/06/2026

    ಸಿದ್ಧಾಪುರ ಏತ ನೀರಾವರಿ ಯೋಜನೆ ಪುನರಾರಂಭಿಸಲು ಜಲಸಂಪನ್ಮೂಲ ಸಚಿವರಿಗೆ ಸಂಸದ ಬಿವೈಆರ್ ಮನವಿ

    29/06/2026

    ಸಿಎ ಅಂತಿಮ ಪರೀಕ್ಷೆಯಲ್ಲಿ ಅದಿತಿ ಮೊಗವೀರ ಉತ್ತೀರ್ಣ

    29/06/2026
    Leave A Reply Cancel Reply

    three + fifteen =

    Call us

    Click Here

    Call us

    Call us

    Call us
    Highest Viewed Recently
    • ಮಣೂರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್‌ ವತಿಯಿಂದ ಸಂಭ್ರಮದ ಸಾಗುವಳಿ
    • ಎಸ್‌.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದ ಪ್ರಾಪ್ತಿ ಮಡಪ್ಪಾಡಿ
    • ಸಿದ್ಧಾಪುರ ಏತ ನೀರಾವರಿ ಯೋಜನೆ ಪುನರಾರಂಭಿಸಲು ಜಲಸಂಪನ್ಮೂಲ ಸಚಿವರಿಗೆ ಸಂಸದ ಬಿವೈಆರ್ ಮನವಿ
    • ಸಿಎ ಅಂತಿಮ ಪರೀಕ್ಷೆಯಲ್ಲಿ ಅದಿತಿ ಮೊಗವೀರ ಉತ್ತೀರ್ಣ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ ಮತ್ತು ವಿವಿಧ ಸಂಘಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.