Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ
    ಊರ್ಮನೆ ಸಮಾಚಾರ

    ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಚಿಕ್ಕಮಗಳೂರಿನ ಸೆಂಟ್ ಮೇರಿಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ರಂದು ನಡೆದ (CISCE) ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

    Click Here

    Call us

    Click Here

    ಈ ಪಂದ್ಯಾವಳಿಯಲ್ಲಿ ಶಾಲೆಯ 17 ವರ್ಷದ ಬಾಲಕಿಯರ ತಂಡವು ಚಾಂಪಿಯನ್ ಆಗಿ (ಪ್ರಥಮ ಸ್ಥಾನ) ಹೊರಹೊಮ್ಮಿದೆ. ಹಾಗೆಯೇ, 17 ವರ್ಷದೊಳಗಿನ ಬಾಲಕರ ತಂಡವು ರನ್ನರ್-ಅಪ್ (ದ್ವಿತೀಯ ಸ್ಥಾನ) ಪಡೆದು ಗಮನಾರ್ಹ ಸಾಧನೆ ಮಾಡಿದೆ.

    ಶಾಲೆಯ ವಿದ್ಯಾರ್ಥಿಗಳಾದ ವಿಕಾಸ್ ಸಿ.ಕೆ, ಶಂಭು ಬಿ, ಈರಣ್ಣ ಕೆ. ಪತ್ತಾರ್, ಶ್ರೇಯಸ್ ಸಿ, ಸುವಾಸ್ ಎಸ್ ಜಿ, ಸಿದ್ಧಾರ್ಥ್ ವೈ.ಸಿ., ಪ್ರತುಲ್ ಎಸ್. ಶೆಟ್ಟಿ, ಸಂಕೇತ್ ಆರ್ ಬಿ, ಸಂಪತ್ ಎಸ್ ಕೆ, ಪ್ರಸನ್ನ ಆರ್ ಜೆ, ವೇದಿತ್, ವೇದಾಂತ್ ವಿ. ಎಸ್ ಈ ವಿದ್ಯಾರ್ಥಿಗಳು ಸೀನಿಯರ್‌ (U-17) ಬಾಲಕರ ವಿಭಾಗದಲ್ಲಿ ಶಾಲಾ ತಂಡದಲ್ಲಿ ಭಾಗವಹಿಸಿದ್ದರು. 

    ತನಿಷ್ಕಾ ವಿ ಮೇತ್ರಿ, ಮಾಣಿಕ್ಯ ಎ ಎಸ್, ವಿಜಯಲಕ್ಷ್ಮಿ ಹೆಚ್., ದೀಕ್ಷಾ ಕೆ.ಸಿ., ಪ್ರಗತಿ ಎನ್ ಜಿ, ಸಂಪ್ರೀತಾ ಬಿ ಆರ್, ನವ್ಯ ಐ ಎಮ್, ಸನ್ನಿಧಿ ಪಿ ಎ, ಆದ್ಯಾ ಶೆಟ್ಟಿ, ಯಶಸ್ವಿನಿ ಎಸ್., ಪ್ರಗತಿ ರಾಣಿ ಎಸ್., ಶಿವಾನಿ ಎಸ್ ಕೆ, ಈ ವಿದ್ಯಾರ್ಥಿನಿಯರು ಸೀನಿಯರ್ (U-17) ಬಾಲಕಿಯರ ವಿಭಾಗದಲ್ಲಿ ಶಾಲಾ ತಂಡದಲ್ಲಿ ಭಾಗವಹಿಸಿದ್ದರು.

    ಶಾಲೆಯ ಪ್ರಾಂಶುಪಾಲರು ಮತ್ತು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಆದ ಶರಣ ಕುಮಾರ ಈ ಯಶಸ್ಸಿಗೆ ಕಾರಣರಾದ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಮತ್ತು ಅವರಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರು ಹಾಗೂ ತರಬೇತುದಾರರ ಶ್ರಮವನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ಶ್ಲಾಘನೀಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ತರಬೇತುದಾರರು ಹರ್ಷ ವ್ಯಕ್ತಪಡಿಸಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ: ಸುಬ್ಬಣ್ಣ ಗಾಣಿಗ ಅವರಿಗೆ ಹಾರಾಡಿ ಮಹಾಬಲ ಗಾಣಿಗ ಪ್ರಶಸ್ತಿ ಪ್ರದಾನ

    15/07/2026

    ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ವ್ಯವಸ್ಥಾಪಕರಾಗಿದ್ದ ಎಚ್. ನಾಗರಾಜ ಹಂದೆ ನಿಧನ

    15/07/2026

    ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 40ನೇ ಸಂಸ್ಥಾಪನಾ ದಿನಾಚರಣೆ

    15/07/2026
    Leave A Reply Cancel Reply

    five × five =

    Call us

    Click Here

    Call us

    Call us

    Call us
    Highest Viewed Recently
    • ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ
    • ಕೋಟ: ಸುಬ್ಬಣ್ಣ ಗಾಣಿಗ ಅವರಿಗೆ ಹಾರಾಡಿ ಮಹಾಬಲ ಗಾಣಿಗ ಪ್ರಶಸ್ತಿ ಪ್ರದಾನ
    • ಎಸ್‍.ಐ.ಆರ್ ಅರ್ಜಿಗಳನ್ನು ಸಾರ್ವಜನಿಕರು ತ್ವರಿತವಾಗಿ ಮತಗಟ್ಟೆ ಅಧಿಕಾರಿಗಳಿಗ ನೀಡಿ: ಜಿಲ್ಲಾಧಿಕಾರಿ
    • ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ವ್ಯವಸ್ಥಾಪಕರಾಗಿದ್ದ ಎಚ್. ನಾಗರಾಜ ಹಂದೆ ನಿಧನ
    • ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 40ನೇ ಸಂಸ್ಥಾಪನಾ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.