Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಗುಣ ಮತ್ತು ಸಂಸ್ಕಾರ ರೂಡಿಸಿಕೊಳ್ಳಿ: ಜಾನ್ ಡಿಸೋಜ
    ಕ್ಯಾಂಪಸ್ ಕಾರ್ನರ್

    ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಗುಣ ಮತ್ತು ಸಂಸ್ಕಾರ ರೂಡಿಸಿಕೊಳ್ಳಿ: ಜಾನ್ ಡಿಸೋಜ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಗುಣ ಮತ್ತು ಸಂಸ್ಕಾರವನ್ನು ರೂಡಿಸಿಕೊಳ್ಳಬೇಕು ಎಂದು ವಿಜಯ ಕರ್ನಾಟಕ ಪತ್ರಿಕೆಯ ಪತ್ರಕರ್ತ ಜಾನ್ ಡಿಸೋಜ ಹೇಳಿದರು

    Click Here

    Call us

    Click Here

    ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಲಲಿತಾ ಕಲಾ ಸಂಘ ಉದ್ಘಾಟನೆ ಮತ್ತು “ಕಲಾ ಕೌಸ್ತುಭ” ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ನುಡಿಗಳನ್ನಾಡಿದರು.  ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಅತಿಯಾಗಿ ಮೊಬೈಲ್ ಬಳಕೆಯ ಪರಿಣಾಮವಾಗಿ ಅವರು ಸಮಯವನ್ನು ಅಲ್ಲೇ ವ್ಯಯ ಮಾಡುತ್ತಾರೆ. ಆದರೆ ನಿಮ್ಮ ಒಳ್ಳೆಯ ವಿಚಾರಗಳಿಗೆ ಮಾತ್ರ ಮೊಬೈಲ್ ಬಳಕೆ ಇರಲಿ. ಭವಿಷ್ಯದಲ್ಲಿ ಉತ್ತಮ ವ್ಯಕ್ತಿತ್ವವಿರುವ ವ್ಯಕ್ತಿಗಳಾಗಿ ಎಂದು ಕರೆ ನೀಡಿದರು.

    ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ  ಕೆ. ಶಾಂತರಾಮ್ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.  ಮುಖ್ಯ ಅತಿಥಿ ನಿವೇದಿತಾ ಪ್ರೌಢಶಾಲೆ ಬಸ್ರೂರು ಇಲ್ಲಿನ ಸಹ ಶಿಕ್ಷಕರಾದ ಪ್ರದೀಪ್ ಶೆಟ್ಟಿ ಆಗಮಿಸಿದ್ದರು.

    ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಶುಭಕರ ಆಚಾರಿ ಗೌರವ ಉಪಸ್ಥಿತರಾಗಿದ್ದರು.  ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಸರೋಜಾ ಎಂ. ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಲಲಿತ ಕಲಾ ಸಂಯೋಜಕಿ ರೇಣುಕಾ ಉಪಸ್ಥಿತರಿದ್ದರು.

    ಅತ್ಯಂತ ಕಡಿಮೆ ಸಮಯದಲ್ಲಿ ಅತ್ಯಂತ ಹೆಚ್ಚು ಬಲೂನ್ ಗಳನ್ನು ಬ್ಲಾಸ್ಟ್ ಮಾಡಿ ವಿಶ್ವ ದಾಖಲೆ ಗೈದ ಪ್ರತಿಭಾನ್ವಿತ ವಿದ್ಯಾರ್ಥಿನಿ ಅನ್ವಿತಾ ಎಸ್. ನಾಯಕ್ ಇವರನ್ನು ಗುರುತಿಸಿ ಪ್ರೋತ್ಸಾಹಿಸಲಾಯಿತು. ವಿದ್ಯಾರ್ಥಿನಿ ವೈಷ್ಣವಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ಕಾರ್ಯಕ್ರಮ ನಿರೂಪಿಸಿದರು. ವರ್ಷ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ ವಂದನಾರ್ಪಣೆ ಗೈದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ‌ಯಡ್ತಾಡಿ ಗ್ರಾಮದ ಜನಸಂಪರ್ಕ ಸಭೆ: ಸಾರ್ವಜನಿಕರ ಆಹವಾಲು ಆಲಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ

    17/07/2026

    ಕುಂದಾಪುರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಸಂಪನ್ನ

    17/07/2026

    ಕುಂದಾಪುರ: ಎಸ್‌ಐಆ‌ರ್ ಕಾರ್ಯಕ್ಕೆ ಅಡ್ಡಿ, ಜಾತಿ ನಿಂದನೆಯ ದೂರು, ತಂದೆ – ಮಗ ಬಂಧನ

    17/07/2026
    Leave A Reply Cancel Reply

    7 + four =

    Call us

    Click Here

    Call us

    Call us

    Call us
    Highest Viewed Recently
    • ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಗುಣ ಮತ್ತು ಸಂಸ್ಕಾರ ರೂಡಿಸಿಕೊಳ್ಳಿ: ಜಾನ್ ಡಿಸೋಜ
    • ‌ಯಡ್ತಾಡಿ ಗ್ರಾಮದ ಜನಸಂಪರ್ಕ ಸಭೆ: ಸಾರ್ವಜನಿಕರ ಆಹವಾಲು ಆಲಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ
    • ಕುಂದಾಪುರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಸಂಪನ್ನ
    • ಕುಂದಾಪುರ: ಎಸ್‌ಐಆ‌ರ್ ಕಾರ್ಯಕ್ಕೆ ಅಡ್ಡಿ, ಜಾತಿ ನಿಂದನೆಯ ದೂರು, ತಂದೆ – ಮಗ ಬಂಧನ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ವಿಶ್ವ ಕೌಶಲ್ಯ ದಿನಾಚರಣೆ ಹಾಗೂ ಕೃಷಿ ಉದ್ಯಮಿ ತರಬೇತಿ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.