Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜು: ಪ್ರೇರಣಾ ಶಿಬಿರ ಯಶಸ್ವಿ ವಿದ್ಯಾರ್ಥಿ ಜೀವನ ಕುರಿತು ವಿಶೇಷ ಉಪನ್ಯಾಸ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಪ್ರೇರಣಾ ಶಿಬಿರ ಯಶಸ್ವಿ ವಿದ್ಯಾರ್ಥಿ ಜೀವನ ಕುರಿತು ವಿಶೇಷ ಉಪನ್ಯಾಸ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಯಶಸ್ವಿ ವಿದ್ಯಾರ್ಥಿಯಾಗಲು ಕೇವಲ ಉತ್ತಮ ಅಂಕಗಳನ್ನು ಗಳಿಸುವುದು ಮಾತ್ರ ಸಾಕಾಗುವುದಿಲ್ಲ. ಸಮಯಪಾಲನೆ, ಶಿಸ್ತು, ಪ್ರಾಮಾಣಿಕತೆ, ಪರಿಶ್ರಮ, ಆತ್ಮವಿಶ್ವಾಸ ಹಾಗೂ ನಿರಂತರ ಕಲಿಯುವ ಮನೋಭಾವ ಇವುಗಳೂ ಅಷ್ಟೇ ಮುಖ್ಯ. ವೈಫಲ್ಯವನ್ನು ಎಂದಿಗೂ ಸೋಲು ಎಂದು ಭಾವಿಸಬೇಡಿ. ಪ್ರತಿಯೊಂದು ವೈಫಲ್ಯವೂ ಹೊಸ ಪಾಠವನ್ನು ಕಲಿಸುತ್ತದೆ. ಆತ್ಮವಿಶ್ವಾಸ, ಧೈರ್ಯ ಮತ್ತು ನಿರಂತರ ಪ್ರಯತ್ನ ಇದ್ದರೆ ಯಶಸ್ಸು ಖಂಡಿತ ನಿಮ್ಮದಾಗುತ್ತದೆ ಎಂದು ಕೋಟ ವಿವೇಕ ಪ್ರೌಢ ಶಾಲೆಯ ಶಿಕ್ಷಕರಾದ ನರೇಂದ್ರ ಕುಮಾರ್ ಕೋಟ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಯಶಸ್ವಿ ವಿದ್ಯಾರ್ಥಿ ಜೀವನ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

    ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ದೀಪಿಕಾ ಜಿ., ಐಕ್ಯೂಎಸಿ ಸಹ ಸಂಯೋಜಕರಾದ ರಕ್ಷಿತ್ ರಾವ್ ಗುಜ್ಜಾಡಿ ಹಾಗೂ ಶೈಕ್ಷಣಿಕ ನಿಕಾಯಕರಾದ ತಿಮ್ಮಪ್ಪ ಡಿ.ಎಸ್. ಉಪಸ್ಥಿತರಿದ್ದರು.

    ಕಾರ್ಯಕ್ರಮ ಸಂಯೋಜಕರಾದ ಗಣಕಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹರೀಶ್ ಕಾಂಚನ್ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೀತಿ ಶೆಟ್ಟಿ ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಗುಣ ಮತ್ತು ಸಂಸ್ಕಾರ ರೂಡಿಸಿಕೊಳ್ಳಿ: ಜಾನ್ ಡಿಸೋಜ

    17/07/2026

    ‌ಯಡ್ತಾಡಿ ಗ್ರಾಮದ ಜನಸಂಪರ್ಕ ಸಭೆ: ಸಾರ್ವಜನಿಕರ ಆಹವಾಲು ಆಲಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ

    17/07/2026

    ಕುಂದಾಪುರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಸಂಪನ್ನ

    17/07/2026
    Leave A Reply Cancel Reply

    12 − four =

    Call us

    Click Here

    Call us

    Call us

    Call us
    Highest Viewed Recently
    • ಕೋಟ ಮೂರ್ತೆದಾರರ ಸಹಕಾರಿ ಸಂಘದಿಂದ ಸ.ಪ.ಪೂ ಕಾಲೇಜು ಕೆಮ್ಮಣ್ಣು ಅವರಿಗೆ ಪ್ರಾಜೆಕ್ಟರ್ ಕೊಡುಗೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಪ್ರೇರಣಾ ಶಿಬಿರ ಯಶಸ್ವಿ ವಿದ್ಯಾರ್ಥಿ ಜೀವನ ಕುರಿತು ವಿಶೇಷ ಉಪನ್ಯಾಸ
    • ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಗುಣ ಮತ್ತು ಸಂಸ್ಕಾರ ರೂಡಿಸಿಕೊಳ್ಳಿ: ಜಾನ್ ಡಿಸೋಜ
    • ‌ಯಡ್ತಾಡಿ ಗ್ರಾಮದ ಜನಸಂಪರ್ಕ ಸಭೆ: ಸಾರ್ವಜನಿಕರ ಆಹವಾಲು ಆಲಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ
    • ಕುಂದಾಪುರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.