Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಲ್ಮಾಡಿ ಅಂಗನವಾಡಿ ಎಲ್‌ಕೆಜಿ, ಯುಕೆಜಿ ಉದ್ಘಾಟನೆ
    ಊರ್ಮನೆ ಸಮಾಚಾರ

    ಕಲ್ಮಾಡಿ ಅಂಗನವಾಡಿ ಎಲ್‌ಕೆಜಿ, ಯುಕೆಜಿ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಅಂಗನವಾಡಿ ಕೇಂದ್ರಗಳು ಮಗುವಿನ ಮನೋವಿಕಾಸದ ಕೇಂದ್ರಗಳಾಗಬೇಕು ಆಗ ಮಾತ್ರ ಅಂಗನವಾಡಿ ಕೇಂದ್ರಗಳು ಭವಿಷ್ಯಕ್ಕೆ ಮುನ್ನುಡಿ ಬರೆಯಲು ಸಾಧ್ಯ. ಈ ದಿಸೆಯಲ್ಲಿ ಕಲ್ಮಾಡಿ ಅಂಗನವಾಡಿ ಕೇಂದ್ರ ಅಭಿವೃದ್ಧಿಯತ್ತ ದಾಪುಗಾಲು ಇರಿಸಿದೆ ಎಂದು ಕೋಟತಟ್ಟು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಇಲ್ಲಿನ ಕಾರಂತ ಥೀಂ ಪಾಕ್೯ನಲ್ಲಿರುವ ಕೋಟತಟ್ಟು ಕಲ್ಮಾಡಿ ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರ ಎಲ್ ಕೆಜಿ, ಯುಕೆಜಿ ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದರು. ಪ್ರಾಥಮಿಕ ಹಂತದಲ್ಲಿ ಮಗುವಿಗೆ ನೈಜ ಸಂಸ್ಕಾರಭರಿತ ಶಿಕ್ಷಣ ನೀಡುವ ಜೊತೆಗೆ   ಶಿಕ್ಷಕಿಯ ನಡುವೆ ತಾಯ್ತನದ ಸಂಬಂಧವನ್ನು ಗಟ್ಟಿಗೊಳಿಸುತ್ತದೆ. ಅದೇ ರೀತಿ ಕಾರಂತ ಥೀಮ್ ಪಾಕ್೯ನಲ್ಲಿರುವ ಕಲ್ಮಾಡಿ ಅಂಗನವಾಡಿ ಕೇಂದ್ರ ಪ್ರಸಿದ್ಧ ಪಡೆದು ಸಾಕಷ್ಟು ಮಕ್ಕಳನ್ನು ತನ್ನತ್ತ ಆಕರ್ಷಿಸಿ ಮೇಲ್ದರ್ಜೆಯ ಕೇಂದ್ರವಾಗಿಸಿಕೊಂಡಿದೆ ಇದು ಶ್ಲಾಘನೀಯ ಕಾರ್ಯ ಎಂದರು.

    ಎಲ್ ಕೆಜಿ ,ಯುಕೆಜಿ ಕೇಂದ್ರವನ್ನು ಕಾರಂತ ಪ್ರತಿಷ್ಠಾನದ ಸದಸ್ಯ ಎಂ. ಸುಬ್ರಾಯ ಆಚಾರ್ಯ ಉದ್ಘಾಟಿಸಿ ಶುಭಹಾರೈಸಿದರು.

    ಇದೇ ವೇಳೆ ಪೋಷಣ್ ಮಾಸಾಚರಣೆ ಅಂಗವಾಗಿ ಸೀಮಂತ ಕಾರ್ಯಕ್ರಮ, ಪಂಚವರ್ಣ ಸಂಘಟನೆ ಕೋಟ ಇವರಿಂದ ಪರಿಸರ ಜಾಗೃತಿಯ ಹಸಿರು ಹೆಜ್ಜೆ ಮೂಲಕ ಮಕ್ಕಳಿಗೆ ಗಿಡವಿತರಿಸಲಾಯಿತು. ಅಲ್ಲದೆ ದಾನಿಗಳ ಮೂಲಕ ಪಡೆದ ಸಮವಸ್ತವನ್ನು  ಕೋಟ ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಮಕ್ಕಳಿಗೆ ವಿತರಿಸಿದರು.

    ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶಿಲ್ಪ ರಾಜೇಶ್, ಕೋಟತಟ್ಟು ಪಂಚಾಯತ್ ಕಾರ್ಯದರ್ಶಿ ಸುಮತಿ ಅಂಚನ್ ಮತ್ತಿತರರು ಉಪಸ್ಥಿತರಿದ್ದರು. ಮಕ್ಕಳ ಪೋಷಕರು ಭಾಗಿಯಾದರು. ಕಾರ್ಯಕ್ರಮವನ್ನು ಅಂಗನವಾಡಿ ಕೇಂದ್ರದ ಶಿಕ್ಷಕಿ ಜಯಲಕ್ಷ್ಮೀ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಸಹಾಯಕಿ ಶೈಲಜ ಸಹಕರಿಸಿದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಸೇವಾ ಸಂಗಮ ಶಿಶು ಮಂದಿರದ ಮಕ್ಕಳಿಗೆ ಆಟಿಕೆ ಹಾಗೂ ಕಲಿಕಾ ಸಾಮಗ್ರಿ ವಿತರಣೆ

    18/07/2026

    ನೀಟ್ ಫಲಿತಾಂಶ: ಅಗ್ರಸ್ಥಾನದಲ್ಲಿ ಜನತಾ ಪಿಯು ಕಾಲೇಜ್ ಹೆಮ್ಮಾಡಿ

    18/07/2026

    ನೀಟ್ ಫಲಿತಾಂಶ: ಸುಜ್ಞಾನ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

    18/07/2026
    Leave A Reply Cancel Reply

    four × three =

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರು ಸೇವಾ ಸಂಗಮ ಶಿಶು ಮಂದಿರದ ಮಕ್ಕಳಿಗೆ ಆಟಿಕೆ ಹಾಗೂ ಕಲಿಕಾ ಸಾಮಗ್ರಿ ವಿತರಣೆ
    • ಕಲ್ಮಾಡಿ ಅಂಗನವಾಡಿ ಎಲ್‌ಕೆಜಿ, ಯುಕೆಜಿ ಉದ್ಘಾಟನೆ
    • ನೀಟ್ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸಾಧನೆ
    • ನೀಟ್ ಫಲಿತಾಂಶ: ಅಗ್ರಸ್ಥಾನದಲ್ಲಿ ಜನತಾ ಪಿಯು ಕಾಲೇಜ್ ಹೆಮ್ಮಾಡಿ
    • ನೀಟ್ ಫಲಿತಾಂಶ: ಸುಜ್ಞಾನ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.