Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನೀಲಾವರ ಮೇಳ: ಹೊಸ ಆಡಳಿತ ಮಂಡಳಿಯೊಂದಿಗೆ ತಿರುಗಾಟ ಆರಂಭ
    ಊರ್ಮನೆ ಸಮಾಚಾರ

    ನೀಲಾವರ ಮೇಳ: ಹೊಸ ಆಡಳಿತ ಮಂಡಳಿಯೊಂದಿಗೆ ತಿರುಗಾಟ ಆರಂಭ

    Updated:04/01/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಶ್ರೀ ಕ್ಷೇತ್ರ ನೀಲಾವರ ಮಹಿಷಮರ್ಧಿನಿ ದಶಾವತಾರ ಯಕ್ಷಗಾನ ಮಂಡಳಿಯು ನೂತನ ಆಡಳಿತದೊಂದಿಗೆ ತಿರುಗಾಟ ಆರಂಭಿಸಿದ್ದು ಜ.04ರಂದು ಪ್ರಥಮ ದೇವರ ಸೇವೆಯಾಟ ನೀಲಾವರ ಕ್ಷೇತ್ರದಲ್ಲಿ ನಡೆಯಲಿದೆ. ಮೇಳದ ವ್ಯವಸ್ಥಾಪಕರಾಗಿ ಆಜ್ರಿ ಚೋನಮನೆ ಶ್ರೀ ಶನೀಶ್ವರ ದೇವಳದ ಧರ್ಮದರ್ಶಿ ಅಶೋಕ ಶೆಟ್ಟಿಯವರ ಮುಂದಿನ ಐದು ವರ್ಷಗಳ ಕಾಲ ಮೇಳವನ್ನು ಮುನ್ನಡೆಸಲಿದ್ದಾರೆ.

    Click Here

    Call us

    Click Here

    35 ವರ್ಷ ಯಕ್ಷಗಾನ ಕ್ಷೇತ್ರದಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು ಧಾರೇಶ್ವರ ಯಕ್ಷ ಬಳಗ ಚಾರಿಟೇಬಲ್ ಟ್ರಸ್ಟ್ ಮೂಲಕ ಕಲಾವಿದರ ಸಂಯೋಜನೆಯೊಂದಿಗೆ ಮತ್ತೆ ರಂಗಪ್ರವೇಶ ಮಾಡಲಿದ್ದಾರೆ.(ಕುಂದಾಪ್ರ ಡಾಟ್ ಕಾಂ ಸುದ್ದಿ) ಪೌರಾಣಿಕ ಪ್ರಸಂಗಗಳನ್ನು ಮಾತ್ರ ಆಯ್ದುಕೊಂಡು ಖಾಯಂ ಆಟ, ಕಟ್ಟುಕಟ್ಟಳೆ ಆಟ ಹಾಗೂ ಹರಕೆ ಆಟ ಪ್ರದರ್ಶಿಸಲಿದ್ದು ಪ್ರಸಿದ್ಧ ಕಲಾವಿದರಾದ ಗೋಡೆ ನಾರಾಯಣ ಹೆಗಡೆ, ಬಳ್ಕೂರು ಕೃಷ್ಣಯಾಜಿ, ಕೊಂಡದಕುಳಿ ರಾಮಚಂದ್ರ ಹೆಗಡೆ, ಯಲಗುಪ್ಪ ಸುಬ್ರಹ್ಮಣ್ಯ ಹೆಗಡೆ, ರಾಜು ಶೆಟ್ಟಿ, ಹಳ್ಳಡಿ ಜಯರಾಮ ಶೆಟ್ಟಿ, ಮುರೂರು ರಮೇಶ ಭಂಡಾರಿ, ಶ್ರೀಧರ ಕಾಸರಗೋಡು, ಕಾರ್ತಿಕ್ ಚಿಟ್ಟಾಣಿ, ಸಂಜಯ್ ಬೆಳೆಯೂರು, ಸುಧೀರ್ ಉಪ್ಪೂರು ಹಾಗೂ ಹವ್ಯಾಸಿಗಳಾದ ವಿಘ್ನೇಶ್ವರ ಹಾಲುಗೋಡಿ, ಗುರು ಹಾಲುಗೋಡಿ, ವೀರೇಂದ್ರ ಅಂಕೋಲ, ಶಶಾಂಕ ಹೆಗ್ಗೋಡು, ಪ್ರಶಾಂತ್ ನಾಯ್ಕ್, ನಾಗರಾಜ ಬೀಜಮಕ್ಕಿ ಮೊದಲಾದವರು ರಂಗದ ಮೇಲಿದ್ದರೇ ಹಿಮ್ಮೇಳದಲ್ಲಿ ಪ್ರಸನ್ನ ಭಟ್, ಶ್ರೀಪಾದ ಭಟ್, ಗಜಾನನ ಭಂಡಾರಿ ಬೋಳ್ಗೆರೆ, ಮುರೂರು ಗಜಾನನ ಹೆಗಡೆ, ನಾಗಭೂಷಣ, ಭಾರ್ಗವ ಹೆಗ್ಗೋಡು, ರಾಮಕೃಷ್ಣ ಮಂದಾರ್ತಿ ಮೊದಲಾದವರು ಇರಲಿದ್ದಾರೆ.

    ಈ ಹಿಂದೆ ಶ್ರೀ ಶನೀಶ್ವರ ಮೇಳ ಪ್ರಾರಂಭಿಸಿದ್ದ ಚೋನಮನೆ ಅಶೋಕ ಶೆಟ್ಟಿ ಈಗ ನೀಲಾವರ ಮೇಳದ ಸಾರಥ್ಯ ವಹಿಸಿಕೊಂಡಿದ್ದರೇ, ಮೇಳದ ಸಂಚಾಲಕರಾಗಿ ಗೋಪಾಲ ಶೆಟ್ಟಿ ವಂಡ್ಸೆ ಹಾಗೂ ಸಂತೋಷಕುಮಾರ್ ಶೆಟ್ಟಿ ಹೆಬ್ಬಾಡಿ ಜೊತೆಗಿದ್ದಾರೆ.

    – ಜನನಿ

    Like this:

    Like Loading...

    Related

    Yakshagana
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಇಸ್ರೇಲ್‌ನ ಜನತೆಯ ಮನಗೆದ್ದ ಬೆಂಗಳೂರಿನ ಯಕ್ಷದೇಗುಲ ಯಕ್ಷಗಾನ ವೈಭವ

    08/11/2025

    ತ್ರಾಸಿ ಬಳಿ ನಿಂತಿದ್ದ ಲಾರಿಯಲ್ಲಿ ಚಾಲಕನ ಮೃತದೇಹ ಪತ್ತೆ

    08/11/2025

    ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯ್ದ 21 ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ

    08/11/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಆಳ್ವಾಸ್ ಕಾನೂನು ಕಾಲೇಜು: ಎನ್‌ಎಸ್‌ಎಸ್ ಮತ್ತು ರೆಡ್‌ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ
    • ಇಸ್ರೇಲ್‌ನ ಜನತೆಯ ಮನಗೆದ್ದ ಬೆಂಗಳೂರಿನ ಯಕ್ಷದೇಗುಲ ಯಕ್ಷಗಾನ ವೈಭವ
    • ತ್ರಾಸಿ ಬಳಿ ನಿಂತಿದ್ದ ಲಾರಿಯಲ್ಲಿ ಚಾಲಕನ ಮೃತದೇಹ ಪತ್ತೆ
    • ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯ್ದ 21 ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ
    • ಗುಜ್ಜಾಡಿ: ನಾಯಿಗಳಿಗೆ ಹಾಗೂ ಬೆಕ್ಕುಗಳಿಗೆ ಉಚಿತ ರೇಬಿಸ್ ನಿರೋಧಕ ಲಸಿಕಾ ಶಿಬಿರ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d