Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾಸ್ಕೆಟ್ ಬಾಲ್ ಪಂದ್ಯಾವಳಿ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ
    ಊರ್ಮನೆ ಸಮಾಚಾರ

    ಬಾಸ್ಕೆಟ್ ಬಾಲ್ ಪಂದ್ಯಾವಳಿ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಚಿಕ್ಕಮಗಳೂರಿನ ಸೆಂಟ್ ಮೇರಿಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ನಡೆದ (CISCE)ವಲಯ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

    Click Here

    Call us

    Click Here

    ಈ ಪಂದ್ಯಾವಳಿಯಲ್ಲಿ ಶಾಲೆಯ 14 ವರ್ಷದ ಬಾಲಕಿಯರ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇವರಲ್ಲಿ ಶ್ರಾವಣಿ ಪಾಟೀಲ್, ವರ್ಷಿಣೀ ಐ ಪಿ, ಸನ್ನಿಧಿ ಬಿ, ಹೆಚ್ ಯಾಮಿನಿ, ಲಕ್ಷ್ಮಿ, ಆಷಾ ಎಸ್. ಎಲ್, ವೇದಶ್ರೀ, ಸಹನ ಎಸ್ ಕೆ, ಆರಾಧ್ಯಾ ಆರ್ ಹೆಚ್ ಎಂಬ ೯ ಜನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

    ಹಾಗೆಯೇ, 14  ವರ್ಷದೊಳಗಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ. ಇವರಲ್ಲಿ ವಿಕಾಸ್ ಗೌಡ, ಅಕುಲ್ ಡಿ ಜಿ, ಆಯುಷ್ ಹಿರೇಮಠ ಎಂಬ 3 ಜನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. 17 ವರ್ಷದೊಳಗಿನ ಬಾಲಕರ ತಂಡವು ತೃತೀಯ ಸ್ಥಾನವನ್ನು ಪಡೆದು ಕೊಂಡಿದೆ. ಇವರಲ್ಲಿ ಅಭಿಷೇಕ್ ರಾಜಪುರ್, ಮಯೂರ್ ಪಿ. ಓ ಎಂಬ 2 ಜನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

    ಶಾಲೆಯ ಪ್ರಾಂಶುಪಾಲರು ಮತ್ತು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಆದ ಶ್ರೀ ಶರಣ ಕುಮಾರ ಈ ಯಶಸ್ಸಿಗೆ ಕಾರಣರಾದ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಮತ್ತು ಅವರಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರು ಹಾಗೂ ತರಬೇತುದಾರರ ಶ್ರಮವನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ತರಬೇತುದಾರರು ಹರ್ಷ ವ್ಯಕ್ತಪಡಿಸಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಂಟ್ಸ್ ಕತಾರ್‌ ವತಿಯಿಂದ ʼಆಟಿ ಡೊಂಜಿ ದಿನʼ ಸಾಂಸ್ಕೃತಿಕ ಕಾರ್ಯಕ್ರಮ

    24/07/2026

    ಕರಾವಳಿ ಮಹಿಳಾ ಕಥಾ ಸ್ಪರ್ಧೆ ಫಲಿತಾಂಶ: ವಿಜಯಶ್ರೀ ಎಂ. ಹಾಲಾಡಿ ಅವರ ಕಥೆ ಪ್ರಥಮ

    24/07/2026

    ಕೋಡಿಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಸಿರು ಹೆಜ್ಜೆ ಮೂರನೇ ವರ್ಷದ ಅಭಿಯಾನ

    24/07/2026
    Leave A Reply Cancel Reply

    3 × three =

    Call us

    Click Here

    Call us

    Call us

    Call us
    Highest Viewed Recently
    • ಬಂಟ್ಸ್ ಕತಾರ್‌ ವತಿಯಿಂದ ʼಆಟಿ ಡೊಂಜಿ ದಿನʼ ಸಾಂಸ್ಕೃತಿಕ ಕಾರ್ಯಕ್ರಮ
    • ಕರಾವಳಿ ಮಹಿಳಾ ಕಥಾ ಸ್ಪರ್ಧೆ ಫಲಿತಾಂಶ: ವಿಜಯಶ್ರೀ ಎಂ. ಹಾಲಾಡಿ ಅವರ ಕಥೆ ಪ್ರಥಮ
    • ಬಾಸ್ಕೆಟ್ ಬಾಲ್ ಪಂದ್ಯಾವಳಿ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ
    • ಕೋಡಿಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಸಿರು ಹೆಜ್ಜೆ ಮೂರನೇ ವರ್ಷದ ಅಭಿಯಾನ
    • ಲಯನ್ಸ್‌ ಕ್ಲಬ್‌ ತೆಕ್ಕಟ್ಟೆ: ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.