ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾವು ಯಾವುದನ್ನು ಯಾಕಾಗಿ ಮಾಡುತ್ತೇವೆ ಎಂಬ ಸ್ಪಷ್ಟತೆ ಇಲ್ಲದೇ ಅನುಕರಣೆಯ ದಾರಿ ಹಿಡಿದಿರುವುದರಿಂದ ಚಿಂತನಶೀಲತೆ ಕಡಿಮೆಯಾಗುತ್ತಿದೆ. ಮನುಷ್ಯ ತನ್ನ ಶಕ್ತಿಯನ್ನು ಯಂತ್ರಗಳಿಗೆ ವರ್ಗಾಯಿಸುತ್ತಿರುವುದರಿಂದ ಆತ ತನ್ನ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ರೀಯಾಶೀಲ ಚಟುವಟಿಕೆಗಳು ಇಲ್ಲದೇ ಹೋದರೆ ಸಮಾಜ ಬೇಗನೆ ಬಿದ್ದು ಹೋಗುತ್ತದೆ. ಈ ಹಿನ್ನೆಲೆಯಲ್ಲಿ ಸಮುದಾಯ ಹಾಗೂ ವ್ಯಕ್ತಿಗಳ ನಡುವೆ ಸಮನ್ವಯತೆ ಸಾಧಿಸುವ ನಗರಗಳು ಸಾಂಸ್ಕೃತಿಕವಾಗಿ ಬಲಿಷ್ಠವಾಗಿದ್ದು,
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟಡ ರಚನೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಂದ ಮಂಜೂರಾದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರಿನಲ್ಲಿ ಮೊದಲ ಭಾರಿಗೆ ನೂತನ ಮಾದರಿಯ ಬಸ್ಸುಗಳನ್ನು ಪರಿಚಯಿಸಿದ ಏರೋ ಬಸ್ (Aero bus) ಸಂಸ್ಥೆ ಇದೀಗ ಹೊಸತಾಗಿ ನಾಲ್ಕು ಬಸ್ಸುಗಳನ್ನು ಗ್ರಾಹಕರ ಸೇವೆಗೆ ಒದಗಿಸಿಕೊಟ್ಟಿದೆ.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಿ. ಸಭೆಯು ರಾಜ್ಯ ಸಮಿತಿಯ ಸದಸ್ಯರು ಜಯನ್ ಮಲ್ಪೆ, ಹಾಗೂ ಜಿಲ್ಲಾ ಸಮಿತಿಯ ಸಂಚಾಲಕರಾದ ವಾಸುದೇವ ಮುದೂರು ಅವರ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯುವಮಾನಸ ಗಾಣಿಗ ಎಜುಕೇಷನಲ್ ಟ್ರಸ್ಟ್ನ ಕಚೇರಿಯಲ್ಲಿ ಶನಿವಾರದಂದು ನಡೆದ ಟ್ರಸ್ಟ್ನ ಕಾರ್ಯಕಾರಿ ಸಭೆಯಲ್ಲಿ ಮಂಜುನಾಥ್ ಶಿಕಾರಿಪುರ ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಸವಿತಾ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟವು ಗಾಂಧಿ ಮೈದಾನದಲ್ಲಿ ಅದ್ಧೂರಿಯಾಗಿ ನೆರವೇರಿತು. ಸಿವಿಲ್ ಇಂಜಿನಿಯರ್, ದೊಂಬೆ ಕಾಂಪ್ಲೆಕ್ಸ್ ಮಾಲಕರಾದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘದ ವತಿಯಿಂದ ಅಂಬೇಡ್ಕರ್ ಅವರ 68ನೇ ಪರಿ ನಿವಾ೯ಣ ದಿನವನ್ನು ಪರಿಶಿಷ್ಠ ವರ್ಗದ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಣ್ಣು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಲಾರಿ ಮತ್ತು ಕೆಂಪುಕಲ್ಲು ಕೋರೆ ಮಾಲಕರ ಸಂಘದ ಎರಡು ಬಣಗಳ ನಡುವಿನ ಮುಸುಕಿನ ಗುದ್ದಾಟ, ತಾರಕಕ್ಕೇರಿ, ಒಂದೇ ದಿನ ಎರಡು ಪ್ರತ್ಯೇಕ ಹೋರಾಟ ನಡೆದ ಘಟನೆ
[...]