ಭಂಡಾರ್‌ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Call us

Call us

Call us

Call us

ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಭಂಡಾರ್‌ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಕೆ. ಕಾರ್ತಿಕೇಯ ಮಧ್ಯಸ್ಥ ಆಯ್ಕೆಯಾಗಿದ್ದು, ಗೌರವಾಧ್ಯಕ್ಷರಾಗಿ ಡಾ. ಎನ್. ಪಿ. ನಾರಾಯಣ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜಿತ್ ಕುಮಾರ್ ಶೆಟ್ಟಿ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಕೃಷ್ಣಾನಂದ ಚಾತ್ರ, ಡಾ.ಸುಧಾಕರ ನಂಬಿಯಾರ್, ಬುದ್ದರಾಜ ಶೆಟ್ಟಿ, ಸಂದೀಪ್ ಎ. ಪೂಜಾರಿ, ಖಜಾಂಚಿಯಾಗಿ ಪ್ರೊ ಕೆ. ಶಾಂತಾರಾಮ್, ಜೊತೆ ಕಾರ್ಯದರ್ಶಿಯಾಗಿ ಅರ್ಚನ, ಮೈತ್ರಿ, ಜಯಮಾಲ, ನಿರ್ದೇಶಕರಾಗಿ ಸಚಿನ್ ನಕ್ಕತ್ತಾಯ, ಚಂದ್ರಕಾಂತ್ (ಚನ್ನ), ರಾಜೇಂದ್ರ, ಪ್ರವೀಣ್ ಕುಮಾರ್ ಟಿ., ಸುರೇಶ ಹಂಗಳೂರು, ದೀಪಕ್ ಕುಮಾರ್ ನಾವುಂದ, ರಾಘವೇಂದ್ರ ಭಟ್, ಸತೀಶ್ ದೇವಾಡಿಗ, ಸಲಹಾ ಸಮಿತಿ ಸದಸ್ಯರಾಗಿ ರಾಜೀವ ಕೋಟ್ಯಾನ್, ಶಶಿಧರ ಶೆಟ್ಟಿ ಮಡಾಮಕ್ಕಿ, ಪ್ರೊ ಅರುಣಾಚಲ ಮೈಯ್ಯ, ನವೀನ್ ಕುಮಾರ್ ಶೆಟ್ಟಿ ಆಯ್ಕೆಗೊಂಡರು. ಇತ್ತೀಚೆಗೆ ನಡೆದ ಸಮಾನ್ಯ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

Call us

Click Here

Click here

Click Here

Call us

Visit Now

Click here

Leave a Reply

Your email address will not be published. Required fields are marked *

2 × five =