ಕರೋನಾ ಭೀತಿ: ಬಗ್ವಾಡಿಗೆ ತಾತ್ಕಾಲಿಕ ಪ್ರವೇಶ ನಿಷೇಧಿಸಿದ ಗ್ರಾಮಸ್ಥರು

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಎಲ್ಲೆಡೆ ಕರೋನಾ ವೈರಸ್ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಬೈಂದೂರು ತಾಲೂಕು ಹಕ್ಲಾಡಿ ಗ್ರಾಮದ ಬಗ್ವಾಡಿ ನಾಗರಿಕರು ಬೇರೆ ಬೇರೆ ಕಡೆಯಿಂದ ಬರುವವರಿಗೆ ತಾತ್ಕಾಲಿಕ ನಿಷೇಧ ಎಂಬ ಬೋರ್ಡು ಹಾಕಿದ್ದಾರೆ.

Click Here

Call us

Call us

ವಿದೇಶದಿಂದ ಮಾತ್ರ ಕರೋನಾ ಬರುತ್ತಿಲ್ಲ. ನೀವು ಬರುತ್ತಿರುವ ಪ್ರದೇಶದಲ್ಲೂ ಕರೋನಾ ಇದೆ. ಈ ಹಿನ್ನೆಲೆಯಲ್ಲಿ ಯಾರೂ ಊರು ಪ್ರವೇಶ ಮಾಡಿ ನಮ್ಮೂರ ನೆಮ್ಮದಿ ಹಾಳು ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು, ಬಾಂಬೆ, ಗೋವಾ, ಬಾಗಿಲುಕೋಟೆ ಮುಂತಾದ ಕಡೆಯಿಂದ ಬಂದು ಊರಲ್ಲಿ ಸುಖಾಸುಮ್ಮನೆ ಅಲೆಯದೆ ಮನೆಯಲ್ಲೇ ಇರುವಂತೆಯೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Click here

Click Here

Call us

Visit Now

 

Leave a Reply

Your email address will not be published. Required fields are marked *

eight + 8 =