ಲಾಕ್‌ಡೌನ್ ಅವಧಿಯಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ಉಪ್ಪುಂದ ಖ.ರೈ.ಸೇ.ಸ. ಸಂಘ ತೆರೆಯುವ ನಿರ್ಧಾರ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಉಪ್ಪುಂದದಲ್ಲಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿಯ ಕೆಲಸದ ವೇಳೆಯನ್ನು ಕೋವಿಡ್ ಲಾಕ್‌ಡೌನ್ ಅವಧಿಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಬದಲಾವಣೆ ಮಾಡಲಾಗಿದೆ.

Call us

Click Here

Click here

Click Here

Call us

Visit Now

Click here

ಮೇ.12ರ ತನಕ ಬೆಳಿಗ್ಗೆ 7 ಗಂಟೆಯಿಂದಲೇ ಪ್ರಧಾನ ಕಛೇರಿ ತೆರೆಯಲಿದ್ದು ಸಂಸ್ಥೆಯ ಸದಸ್ಯರು ಹಾಗೂ ಗ್ರಾಹಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

one × two =