ಗೋವಿಂದ ಬಾಬು ಪೂಜಾರಿ ಅವರಿಗೆ ಸನ್ಮಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶೆಫ್‌ಟಾಕ್ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಬಿಜೂರಿನ ಗೋವಿಂದ ಬಾಬು ಪೂಜಾರಿ ಅವರು ಶ್ರೀ ನಾರಾಯಣಗುರು ಕೋ-ಆಪರೇಟೀವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರ ಮಾತೃಸಂಸ್ಥೆ ಉಪ್ಪುಂದ ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿ ವತಿಯಿಂದ ಕಚೇರಿಯಲ್ಲಿ ಬುಧವಾರ ಗೌರವಿಸಲಾಯಿತು.

Click Here

Call us

Call us

ಸಂಸ್ಥೆಯ ನಿರ್ದೇಶಕರಾದ ರಾಘವೇಂದ್ರ ಪೂಜಾರಿ, ಜಯರಾಮ ಶೆಟ್ಟಿ ಬಿಜೂರು, ಮಂಜುನಾಥ ಪೂಜಾರಿ, ಪ್ರಬಂಧಕರಾದ ನಾಗರಾಜ ಪೂಜಾರಿ, ವಿಲಿಯಂ ಗೋಮ್ಸ್, ಸಿಬ್ಬಂದಿಗಳಾದ ಅಶ್ವಿನಿ, ಸೌಮ್ಯಾ ಶೆಟ್ಟಿ, ಲೋಕೇಶ ಪೂಜಾರಿ ಇದ್ದರು.

Click here

Click Here

Call us

Visit Now

Leave a Reply

Your email address will not be published. Required fields are marked *

19 − nine =