ರಸ್ತೆ ಬದಿ ಕಸ ಎಸೆದರೆ ವಾಹನ ಸೀಜ್ ಮಾಡಿ ಕಸ ಸಾಗಾಣಿಕೆಗೆ ಬಳಸಲಾಗುವುದು: ಉಡುಪಿ ಡಿಸಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾದ್ಯಂತ ರಾಷ್ಟ್ರೀಯ ಹೆದ್ದಾರಿ, ಪ್ರಮುಖ ರಸ್ತೆಯ ಬದಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು, ಕೆಲ ಹೋಟೆಲ್ ಹಾಗೂ ಅಂಗಡಿಯವರು ಕಸ/ಕಡ್ಡಿ ತ್ಯಾಜ್ಯ ಎಸೆಯುತ್ತಿದ್ದು ಇದನ್ನು ತಡೆಗಟ್ಟಲು ಹಾಗೂ ಕಸವನ್ನು ಎಸೆಯುವರ ವಿರುದ್ದ ಕ್ರಮವಹಿಸಲು ಸ್ಥಳೀಯ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ.

Call us

Click here

Click Here

Call us

Call us

Visit Now

Call us

ಪ್ರಸ್ತುತ ಕೊರೋನಾ ಸೋಂಕು ಜಿಲ್ಲೆಯಲ್ಲಿ ಹರಡುತ್ತಿದ್ದು ಈ ಸಮಯದಲ್ಲೂ ಸಾರ್ವಜನಿಕರು ವಾಹನದಲ್ಲಿ ಬಂದು ಕಸವನ್ನು ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಗಳಲ್ಲಿ ಎಸೆಯುತ್ತಿರುವುದು ಗಮನಕ್ಕೆ ಬಂದಿದ್ದು ತ್ಯಾಜ್ಯ ವಸ್ತುಗಳನ್ನು ಎಸೆಯುವ ವಾಹನಗಳನ್ನು ಮುಟ್ಟುಗೋಲು (ಸೀಜ್) ಹಾಕಿ ಆ ವಾಹನಗಳನ್ನು ಕೋವಿಡ್ ಸಾಂಕ್ರಾಮಿಕ ರೋಗ ಮುಗಿಯುವ ತನಕ ಕಸ ಸಾಗಾಣಿಕೆಗೆ ಬಳಸಲು ಕ್ರಮ ವಹಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

Call us

 

Leave a Reply

Your email address will not be published. Required fields are marked *

seven + fourteen =