ಉಪ್ಪುಂದ ಜೆಸಿಐನಿಂದ ಪತ್ರಕರ್ತ ರಾಮ ಬಿಜೂರುಗೆ ಸನ್ಮಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಜೆಸಿಐ ಉಪ್ಪುಂದ ಸಂಸ್ಥೆಯಿಂದ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಕಾರ್ಯಕ್ರಮದಡಿಯಲ್ಲಿ ಪತ್ರಕರ್ತ ರಾಮ ಬಿಜೂರು ಅವರನ್ನು ಸನ್ಮಾನಿಸಲಾಯಿತು.

Click Here

Call us

Call us

ಈ ಸಂದರ್ಭದಲ್ಲಿ ಉಪ್ಪುಂದ ಜೇಸಿಯ ಅಧ್ಯಕ್ಷರಾದ ಪುರುಷೋತ್ತಮ್ ದೇವಾಡಿಗ, ಉಪಾಧ್ಯಕ್ಷರಾದ ಜಗದೀಶ್ ದೇವಾಡಿಗ, ಸದಸ್ಯರಾದ ಮಂಜುನಾಥ್ ದೇವಾಡಿಗ, ಶ್ರೀ ಗಣೇಶ್ ಗಾಣಿಗ, ಶಿವಾನಂದ ಗಾಣಿಗ, ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ, ರಾಮಕೃಷ್ಣ ಖಾರ್ವಿ, ಜಯಂತಿ ರಾಮ ಬಿಜೂರು ಮೊದಲಾದವರು ಉಪಸ್ಥಿತರಿದ್ದರು.

Click here

Click Here

Call us

Visit Now

Leave a Reply

Your email address will not be published. Required fields are marked *

1 × 4 =