ಗೇರುಬೀಜ ತೋಟ ವಹಿಸಿಕೊಂಡು ವಿರಾಟ್ ಕೊಹ್ಲಿ ಆಟ ನೋಡಬಾರದಂತೆ!

Call us

Call us

Click here

Click Here

Call us

Call us

Visit Now

ಕುಂದಾಪುರದವರು ಗೇರುಬೀಜ ತೋಟ ವಹಿಸಿಕೊಂಡು ವಿರಾಟ್ ಕೊಹ್ಲಿ ಆಟ ನೋಡಬಾರದಂತೆ! ಯಾಕೆ? ಓದಿ

Call us

Call us

ಮೊನ್ನೆ ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ ಮ್ಯಾಚ್ ನೋಡ್ತಿರುವಾಗ ತೋಟ ಕಾಯುವ ಹುಡುಗರು ಬಂದು, ಅಣ್ಣ ತೋಟಕ್ಕೆ ಕಳ್ಳರು ನುಗ್ಗಿದ್ದಾರೆ ಗೇರು ಬೀಜ ಕೊಯ್ತಿದಾರೆ ಅಂದ್ರು.
ನನಗೆ ಅವರು ಹೇಳಿದನ್ನು ಕೇಳುವಷ್ಟು ತಾಳ್ವೆ ಇರಲಿಲ್ಲ. ನಾನು ವಿರಾಟ್ ಕೊಯ್ಲಿ ಆಟ ನೋಡುತ್ತಾ ಅದರಲ್ಲಿ ಮುಳುಗಿ ಹೋಗಿದ್ದೆ…  ಕುಂದಾಪ್ರ ಡಾಟ್ ಕಾಂ
ಕೊಯ್ಲಿ ಕೊಯ್ಲಿ ಕೊಯ್ಲಿ ಎಂದು ಕೂಗಾಡುತ್ತಾ ಇದ್ದೆ ತೋಟ ಕಾಯುವ ಮಕ್ಕಳು ಸುಮ್ಮನಾದರು. ಬೆಳಿಗ್ಗೆ ನೋಡುವಾಗ ಕಳ್ಳರು ಪೂರ್ತಿ ಗೇರು ಬೀಜ ಕೊಯ್ದುಕೊಂಡು ಹೋಗಿದ್ದಾರೆ!!

Leave a Reply

Your email address will not be published. Required fields are marked *

14 + twelve =