ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಉಪಾಧ್ಯಕ್ಷರ ಭೇಟಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಮಂಜುನಾಥ ಭಂಡಾರಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬುಧವಾರ ಭೇಟಿ ನೀಡಿದರು.

Click Here

Call us

Call us

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೆ.ಪಿ.ಸಿ.ಸಿ. ನೂತನ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರರವರು, ಆಯ್ಕೆಯಾದ ನಂತರ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಬಂದಿದ್ದು ಮುಂದಿನ ಸ್ಥಳಿಯಾಡಳಿತ ಚುನಾವಣೆಯನ್ನು ಪಕ್ಷ ಸಮರ್ಥವಾಗಿ ಎದುರಿಸಲಿದೆ ಎಂದರು .

Click here

Click Here

Call us

Visit Now

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಮಮತಾ ಗಟ್ಟಿ ನೂತನ ಅಧ್ಯಕ್ಷರ ಪದಗ್ರಹಣ ಕುರಿತು ಕುಂದಾಪುರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಕುರಿತು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಅಧ್ಯಕ್ಷತೆ ವಹಿಸಿಸಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ ಕುಮಾರ ಕೊಡವೂರು , ಪ್ರಧಾನ ಕಾರ್ಯದರ್ಶಿಗಳಾದ ಕಿಶನ್ ಹೆಗ್ಡೆ, ಪ್ರಸನ್ನ ಕುಮಾರ ಶೆಟ್ಟಿ ಬಿ. ಹಿರಿಯಣ್ಣ , ಮಲ್ಯಾಡಿ ಶಿವರಾಮ ಶೆಟ್ಟಿ ದೇವಕಿ , ಮುರಳಿ ಶೆಟ್ಟಿ , ನವೀನ್ ಡಿ ಸೊಜಾ ದಿನೇಶ ಪುತ್ರನ್ ಅಣ್ಣಯ್ಯ ಶೇರಿಗಾರ್, ವಿಶ್ವಾಸ ಅಮೀನ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಚ್ಚಿತಾರ್ಥ ಶೆಟ್ಟಿ , ವಿಕಾಸ ಹೆಗ್ಡೆ ,ಚಂದ್ರ ಶೇಖರ ಖಾರ್ವಿ ,ಚಂದ್ರಶೇಖರ ಶೆಟ್ಟಿ ಯೋಗಿಶ್ ಇನ್ನಾ ,ಪ್ರಭಾಕರ ಆಚಾರ್ಯ, ಸಂಪತ ರಟ್ಟಾಡಿ ಕುಮಾರ ಖಾರ್ವಿ, ಸುನೀಲ ಪೂಜಾರಿ , ರೋಶನ್ ಶೆಟ್ಟಿ , ಉಪೆoದ್ರ ಗಾಣಿಗ ಉಪಸ್ಥಿತರಿದ್ದರು. ವಿನೋದ ಕ್ರಾಸ್ತಾ ಸ್ವಾಗತಿಸಿ ನಾರಾಯಣ ಆಚಾರ್ ವಂದಿಸಿದರು.

Call us

ಇದನ್ನೂ ಓದಿ:
► ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮ ಜಾರಿ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=38518 .
► ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಮಾಡಿದ ಮಾದರಿ ಶಿಕ್ಷಕ ಬಾಬು ಶೆಟ್ಟಿ – https://kundapraa.com/?p=38485 .
► ಉಡುಪಿ ಜಿಲ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾಹಿತಿಗಾಗಿ ಸಹಾಯವಾಣಿ – https://kundapraa.com/?p=38453 .
► ಮನೆಯಲ್ಲಿಯೇ ಕುಳಿತು ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಸೇವೆ ಪಡೆಯುವ ನೂತನ ಯೋಜನೆ ಜಾರಿ – https://kundapraa.com/?p=38501 .

 

Leave a Reply

Your email address will not be published. Required fields are marked *

three + 19 =