ಕುಂದಾಪುರ: ಅನಗತ್ಯ ಸುತ್ತುತ್ತಿದ್ದವರಿಗೆ ಬಸ್ಕಿ ಶಿಕ್ಷೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಲಾಕ್‌ಡೌನ್ ಮೂರನೇ ದಿನವಾದರೂ ಅನಾವಶ್ಯಕ ಪೇಟೆ ಸುತ್ತುತ್ತಿದ್ದ ಕೆಲವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರೆ, ಇನ್ನು ಕೆಲವರಿಗೆ ಬಸ್ಕಿ ಶಿಕ್ಷೆ ಕೂಡಾ ನೀಡಲಾಯಿತು.

Click Here

Call us

Call us

ನಿಷೇದಾಜ್ಞೆ ಹೇರಿದ್ದಾಗಿಯೂ ಕುಂದಾಪುರದಲ್ಲಿ ವಾಹನ ಸವಾರರು ಬೇಕಾಬಿಟ್ಟಿ ಬಂದು ನಮಗೂ ನಿಷೇದಾಜ್ಞೆಗೂ ಸಂಬಂಧವೇ ಇಲ್ಲದಂತೆ ವರ್ತಿಸಿದ್ದು, ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.

Click here

Click Here

Call us

Visit Now

 

Leave a Reply

Your email address will not be published. Required fields are marked *

1 × four =