ಕುಂದಾಪುರ: ಕೆ. ಆರ್. ಕೊತ್ವಾಲ್ ನಿಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಿವೃತ್ತ ಅಂಚೆ ಅಧಿಕಾರಿ, ಲೇಖಕ, ಪ್ರಕಾಶ್ ಇನ್ಸ್ಟಿಟ್ಯೂಟ್ ಸ್ಥಾಪಕ, ಕೆ. ರಾಮಚಂದ್ರ ಕೊತ್ವಾಲ್ (92) ಆ.26ರಂದು ನಿಧನರಾದರು.

Click Here

Call us

Call us

ವೃತ್ತಿ, ಪ್ರವೃತ್ತಿ ಎರಡರಲ್ಲೂ ಕ್ರೀಯಾಶೀಲರಾಗಿದ್ದ ಕೊತ್ವಾಲರು ಬೋರ್ಡ ಹೈಸ್ಕೂಲ್ ಹಳೆ ವಿಧ್ಯಾರ್ಥಿ ಸಂಘ, ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಸಕ್ರೀಯ ಸದಸ್ಯರಾಗಿದ್ದರು. ಲೇಖಕರಾಗಿ ಅಂಕಣಕಾರರಾಗಿ ಜನಪ್ರಿಯರಾಗಿದ್ದರು.

Click here

Click Here

Call us

Visit Now

 

Leave a Reply

Your email address will not be published. Required fields are marked *

four × 3 =