ಸುರಭಿ ರಿ. ಬೈಂದೂರು ಅಧ್ಯಕ್ಷರಾಗಿ ನಾಗರಾಜ ಪಿ. ಯಡ್ತರೆ ಆಯ್ಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಸಾಂಸ್ಕ್ರತಿಕ ಸೇವಾ ಪ್ರತಿಷ್ಠಾನ, ಸುರಭಿ ರಿ. ಬೈಂದೂರು ಇದರ ನೂತನ ಅಧ್ಯಕ್ಷರಾಗಿ ನಾಗರಾಜ ಪಿ. ಯಡ್ತರೆ ಹಾಗೂ ಕಾರ್ಯದರ್ಶಿಯಾಗಿ ಭಾಸ್ಕರ ಬಾಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Click Here

Call us

Call us

Click here

Click Here

Call us

Visit Now

ಉಪಾಧ್ಯಕ್ಷರಾಗಿ ಅಬ್ದುಲ್ ರವೂಫ್, ಜೊತೆ ಕಾರ್ಯದರ್ಶಿಗಳಾಗಿ ನಿಶ್ಚಿತಾ, ಗಣೇಶ್ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಗಾಣಿಗ, ಖಜಾಂಚಿಯಾಗಿ ಸುರೇಶ್ ಹುದಾರ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗೋಪಾಲಕೃಷ್ಣ ಜೋಶಿ, ನಾಗರಾಜ ಬೆಳ್ಳಿ, ರಾಘವೇಂದ್ರ ಕೆ., ಉದಯ, ಗಿರೀಶ್ ಮೇಸ್ತ, ರವಿರಾಜ, ಲಕ್ಷ್ಮಣ, ಸುನಿಲ್ ಹೆಚ್. ಜಿ., ಗಣೇಶ್ ಟೈಲರ್ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

 

Leave a Reply

Your email address will not be published. Required fields are marked *

18 − 13 =