ರಾಜ್ಯ ಮಟ್ಟದ ಮಕ್ಕಳ ಕಥಾ ರಚನೆ ಸ್ಪರ್ಧೆ: ನರೇಂದ್ರ ಗಂಗೊಳ್ಳಿ ಪ್ರಥಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತಿ ಶಿಕ್ಷಕರ ಸಮಿತಿಯ ವತಿಯಿಂದ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಮಕ್ಕಳ ಕಥಾ ರಚನೆ ಸ್ಪರ್ಧೆಯಲ್ಲಿ ಉಪನ್ಯಾಸಕ ಮತ್ತು ಯುವ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಅವರು ಬರೆದ ‘ಚಂದು ನರಿಯ ಅರಿವಿನ ಕತೆ’ ಕತೆಗೆ ಈ ಬಹುಮಾನ ದೊರೆತಿದೆ.

Click Here

Call us

Call us

ನರೇಂದ್ರ ಗಂಗೊಳ್ಳಿ, ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿದ್ದು, ಅವರ ‘ಹೇಳದೆ ಹೋದ ಮಗಳಿಗೆ’ ಕೃತಿ ಸಾಹಿತ್ಯ ವಲಯದಲ್ಲಿ ಬಹಳಷ್ಟು ಜನಪ್ರಿಯತೆ ಗಳಿಸಿದೆ.

Click here

Click Here

Call us

Visit Now

 

Leave a Reply

Your email address will not be published. Required fields are marked *

3 × 2 =