ಕೆ. ಗೋಪಾಲ ಪೂಜಾರಿ, ಎಂ. ದಿನೇಶ್ ಹೆಗ್ಡೆ ಹಾಗೂ ಸೊರಕೆಗೆ ಕಾಂಗ್ರೆಸ್ ಟಿಕೆಟ್

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು, 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಪೈಕಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಕೆ. ಗೋಪಾಲ ಪೂಜಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಎಂ. ದಿನೇಶ್ ಹೆಗ್ಡೆ ಮೊಳಹಳ್ಳಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರದಿಂದ ವಿನಯ ಕುಮಾರ್ ಸೊರಕೆ ಅವರನ್ನು ಅಂತಿಮಗೊಳಿಸಲಾಗಿದೆ.

Call us

Call us

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕೆ. ಗೋಪಾಲ ಪೂಜಾರಿ ಅವರ ಮಾತ್ರವೇ ಅರ್ಜಿ ಸಲ್ಲಿಸಿದ್ದರೇ, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ದಿನೇಶ್ ಹೆಗ್ಡೆ, ಶ್ಯಾಮಲಾ ಭಂಡಾರಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಅಶೋಕ್ ಪೂಜಾರಿ ಬಿಜಾಡಿ ಟಿಕೇಟ್ ರೇಸಿನಲ್ಲಿದ್ದರು.

Leave a Reply

Your email address will not be published. Required fields are marked *

2 × four =