ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿದ ನವ ದಂಪತಿಗಳಿಗೆ ಪ್ರಧಾನಿ ಮೋದಿ ಶ್ಲಾಘನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತ್ತಿಚಿಗೆ ಬೈಂದೂರು ತಾಲೂಕಿನ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿ ಖ್ಯಾತಿ ಗಳಿಸಿದ್ದ ನವ ದಂಪತಿಗಳಿಗೆ ಪ್ರಧಾನಿಯಿಂದಲೂ ಮೆಚ್ಚುಗೆ ದೊರೆತಿದೆ.

Click Here

Call us

Call us

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಮದುವೆಯ ಬಳಿಕ ದಂಪತಿಗಳು ತಿರುಗಾಡಲು ತೆರಳುತ್ತಾರೆ. ಆದರೆ ಈ ದಂಪತಿಗಳು ಭಿನ್ನ. ಅನುದೀಪ್-ಮಿನುಷ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸುವ ಸಂಕಲ್ಪ ಕೈಗೊಂಡರು. ಅನುದೀಪ್ ತಮ್ಮ ಸಂಕಲ್ಪದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡರು. ಪರಿಣಾಮವಾಗಿ ಯುವಕರು ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು. ಈ ದಂಪತಿಗಳು ಯುವ ಪೀಳಿಗೆಗೆ ದಾರಿದೀಪವಾಗಿದ್ದಾರೆ ಎಂದು ಹೇಳಿದ್ದಾರೆ.

Click here

Click Here

Call us

Visit Now

ಅನುದೀಪ್ ಹೆಗ್ಡೆ ಹಾಗೂ ಮಿನುಷಾ ಅವರು ಮದುವೆಯ ಬಳಿಯ ಹನಿಮೂನ್‌ಗೆ ತೆರಳದೇ ಬೀಚ್ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿದ್ದರು. ದಂಪತಿಗಳ ಕಾರ್ಯವನ್ನು ಕಂಡು ಸ್ಥಳೀಯರೂ ಅವರಿಗೆ ಸಾಥ್ ನೀಡಿದ್ದರು.

ಇದನ್ನೂ ಓದಿ
► ನವದಂಪತಿಗಳ ವೆಡ್ಡಿಂಗ್ ಚಾಲೆಂಜ್‌ಗೆ ಭಾಗಶಃ ಕಸಮುಕ್ತವಾದ ಸೋಮೇಶ್ವರ ಬೀಚ್! –  https://kundapraa.com/?p=43090 .
► ಗ್ರಾಮ ಪಂಚಾಯತ್ ಚುನಾವಣೆ: ಕುಂದಾಪುರ ತಾಲೂಕಿನಲ್ಲಿ ಶೇ.76.09 ಮತದಾನ – https://kundapraa.com/?p=43646ಅನುದೀಪ್

Call us

 

Leave a Reply

Your email address will not be published. Required fields are marked *

fifteen + 6 =