ತಾಲೂಕಿನ ಕೆಲವೆಡೆ ಮುಂದುವರಿದ ಸಿಡಿಲು, ಮಳೆ

Call us

Call us

Call us

Call us

ಕುಂದಾಪುರ: ತಾಲೂಕಿನ ಪಶ್ಚಿಮಘಟ್ಟ ತಪ್ಪಲು ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಗಾಳಿ ಗುಡುಗು ಸಿಡಿಲು ಸಹಿತ ವ್ಯಾಪಕ ಮಳೆಯಾಗಿದೆ. ಗಾಳಿ ಅಬ್ಬರಕ್ಕೆ ಆವರ್ಸೆ ಗ್ರಾಮದ ವಂಡಾರು ಆಶಾ ಶೆಟ್ಟಿಯವರ ಮನೆ ಮೇಲೆ ಮರ ಬಿದ್ದು ಮನೆ ಜಖಂಗೊಂಡಿದ್ದು ಅದಷ್ಟವಶಾತ್ ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಸಿದ್ಧಾಪುರ, ಶೇಡಿಮನೆ, ಮಡಾಮಕ್ಕಿ, ಗೋಳಿಯಂಗಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿರುಸಿನ ಮಳೆಯಾಗಿದೆ. ಅಲ್ಲಲ್ಲಿ ಮರಮಟ್ಟು ಉರುಳಿರುವ ಹಿನ್ನೆಲೆಯಲ್ಲಿ ದೂರವಾಣಿ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ತಾಲೂಕಿನ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದೆ.

Call us

Click Here

Click here

Click Here

Call us

Visit Now

Click here

Leave a Reply

Your email address will not be published. Required fields are marked *

20 + nineteen =