ಹಿರಿಯ ಸಹಕಾರಿ ಎಸ್. ದಿನಕರ ಶೆಟ್ಟಿ ನಿಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಿರಿಯ ಸಹಕಾರಿ ಧುರೀಣ, ಕುಂದಾಪುರ ತಾ.ಪಂ.ಮಾಜಿ ಅಧ್ಯಕ್ಷ ಎಸ್.ದಿನಕರ ಶೆಟ್ಟಿ (66) ಅವರು ಮಂಗಳವಾರ ನಿಧನರಾಗಿದ್ದಾರೆ. ಅವರು ಡಿ.29ರಂದು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

Click Here

Call us

Call us

ಪ್ರಗತಿಪರ ಕೃಷಿಕರಾಗಿದ್ದ ಅವರು ಉಡುಪಿ ಜಿಲ್ಲೆಯ ಸಹಕಾರಿ ವ್ಯವಸ್ಥೆಯಲ್ಲಿ ಸಕ್ರಿಯರಾಗಿದ್ದರು. 25 ವರ್ಷಗಳ ಕಾಲ ಭೂ ಅಭಿವೃದ್ದಿ ಬ್ಯಾಂಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ ರಾಜ್ಯ ನಿರ್ದೇಶಕರಾಗಿ, ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಇವರು ಕಳೆದ ವರ್ಷ ಕಬ್ಬು ಬೆಳೆಗಾರರನ್ನು ಪ್ರೇರೆಪಿಸುವ ಸಲುವಾಗಿ ಹುಣ್ಸೆಮಕ್ಕಿಯಲ್ಲಿ ಆಲೆಮನೆ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿದ್ದರು.

Click here

Click Here

Call us

Visit Now

ಮಾಜಿ ಶಾಸಕ ಕಾಪು ಸಂಜೀವ ಶೆಟ್ಟಿಯವರ ಪುತ್ರರಾಗಿದ್ದ ಇವರು ಶಿಕ್ಷಣ, ಸಾಮಾಜಿಕ ಕ್ಷೇತ್ರಕ್ಕೂ ವಿಶೇಷ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

5 × one =