ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ: ಕರೋನಾ ಜನ ಜಾಗೃತಿ ಅಭಿಯಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಲಿ. ಕುಂದಾಪುರ ಶಾಖೆ ವತಿಯಿಂದ ಹಮ್ಮಿಕೊಂಡ ಕರೋನಾ ಜನ ಜಾಗೃತಿ ಅಭಿಯಾನಕ್ಕೆ ಕುಂದಾಪುರದ ಮಿನಿ ವಿಧಾನಸೌಧದಲ್ಲಿ ತಹಸೀಲ್ದಾರ್ ಆನಂದಪ್ಪ ನಾಯಕ್ ಹಾಗೂ ಕುಂದಾಪುರ ಠಾಣಾಧಿಕಾರಿ ಹರೀಶ್ ಆರ್. ನಾಯ್ಕ್ ಚಾಲನೆ ನೀಡಿದರು.

Click here

Click Here

Call us

Call us

Visit Now

Call us

Call us

ಈ ಸಂದರ್ಭ ಕುಂದಾಪುರ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಕುಂದಾಪುರ ಶಾಖಾ ವ್ಯವಸ್ಥಾಪಕ ಜಾನ್ಸನ್ ಮೇನೇಜಸ್, ಕಲ್ಯಾಣಪುರ ಶಾಖಾ ವ್ಯವಸ್ಥಾಪಕ ರೋಹಿತ್ ರೊಡ್ರಿಗಸ್ ಹಾಗೂ ಕುಂದಾಪುರ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

3 × 3 =