ಎ24-26- ಸುರಭಿ ಕಲಾಸಿರಿ ಸಾಂಸ್ಕ್ರತಿಕ ವೈಭವ

Call us

Call us

kala siri surabhi

Click Here

Call us

Call us

ಬೈಂದೂರು: ಇಲ್ಲಿನ ಕಲಾಸಂಸ್ಥೆ ಸುರಭಿಯ ಆಶ್ರಯದಲ್ಲಿ ಬೈಂದೂರಿನ ಮನ್ಮಹಾರಥೋತ್ಸವ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಇವರ ಸಹಕಾರದಲ್ಲಿ ಬೈಂದೂರಿನ ಶಾರದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ ಗಂಟೆ 6 ಕ್ಕೆ ನಾಲ್ಕು ದಿನಗಳ ಸಾಂಸ್ಕ್ರತಿಕ ವೈಭವ (ರಂಗೋತ್ಸವ – ನೃತ್ಯೋತ್ಸವ – ಯಕ್ಷೋತ್ಸವ – ರಂಗವೈಭವ) ಅನಾವರಣಗೊಳ್ಳಲಿದೆ.

Click here

Click Here

Call us

Visit Now

ಎಪ್ರಿಲ್ 24ರಂದು ಉಡುಪಿಯ ಕೊಡವೂರಿನ ನೃತ್ಯ ನಿಕೇತನ ಕಲಾತಂಡದಿಂದ ನೃತ್ಯ ಸಿಂಚನ, ಎ.25ರಂದು ಬ್ರಹ್ಮಾವರದ ಭೂಮಿಕಾ ಹಾರಾಡಿ ರಂಗತಂಡದಿಂದ ಅಗ್ನಿ ಲೋಕ ನಾಟಕ, ಎ.26 ರಂದು ಸುರಭಿ ಬೈಂದೂರಿನ ಆಯ್ದ ಹಿರಿಯ ಕಲಾವಿದರಿಂದ ವೀರವೃಷಸೇನ ಯಕ್ಷಗಾನ, ದಿನಾಂಕ ೨೯-೦೪-೨೦೧೫ ರಂದು ನೀನಾಸಂ ಪದವೀಧರರ ರಂಗ ತಂಡ ಥಿಯೇಟರ್ ಸಮುರಾಯ್ ಸಾಗರ ಇವರಿಂದ ಹಸಿದ ಕಲ್ಲುಗಳು ನಾಟಕ ನಡೆಯಲಿದ್ದು, ಹಿರಿಯಪತ್ರಕರ್ತ ಶ್ರೀ ಎಸ್ ಜನಾರ್ಧನ ಮರವಂತೆಯವರ ಸಮಾರೋಪ ನುಡಿಗಳೊಂದಿಗೆ ಸಮಾಪ್ತಿಗೊಳ್ಳಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

eleven − 5 =