ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್: ತೇಜಸ್ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇತ್ತಿಚಿಗೆ ಮೂಡುಬಿದಿರೆಯಲ್ಲಿ ನಡೆದ 6ನೇ ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್ ಕಟಾ ವಿಭಾಗದಲ್ಲಿ ಬಾಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ತೇಜಸ್ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Call us

Call us

ಪ್ರಸ್ತುತ 4ನೇ ತರಗತಿಯಲ್ಲಿ ಕಲಿಯುತ್ತಿರುವ ತೇಜಸ್ ಕುಮಾರ್, ಈ ಹಿಂದೆ ಬೆಳ್ತಂಗಡಿಯಲ್ಲಿ ನಡೆದ 18ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್-2021ರಲ್ಲಿ 10 ವರ್ಷದ ಒಳಗಿನ ಕಟಾದಲ್ಲಿ ಬೆಳ್ಳಿ ಪದಕ ಮತ್ತು ಕಮೇಟಿಯಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದುಕೊಂಡಿದ್ದು, ಶಾಲಾ ಶಿಕ್ಷಕರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

five × four =