ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸ್ಥಾನಕ್ಕೆ ಪ್ರಣಯ್ ಕುಮಾರ್ ಶೆಟ್ಟಿ ರಾಜಿನಾಮೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸ್ಥಾನಕ್ಕೆ ಪ್ರಣಯ್ ಕುಮಾರ್ ಶೆಟ್ಟಿ ರಾಜಿನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು ವೈಯಕ್ತಿಕ ಕಾರಣಗಳಿಂದ ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. 2020ರ ಅಗಸ್ಟ್ 20ರಂದು ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ ರಚಿಸಿ ಆದೇಶ ಹೊರಡಿಸಲಾಗಿತ್ತು.

Click Here

Call us

Call us

ಪ್ರಣಯ ಕುಮಾರ್ ಶೆಟ್ಟಿ ಅವರು ಈ ಹಿಂದೆ ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Click here

Click Here

Call us

Visit Now

Leave a Reply

Your email address will not be published. Required fields are marked *

14 − 3 =