ಉಡುಪಿ ಜಿಲ್ಲೆಯಲ್ಲಿ ಜೂನ್ 22ರಿಂದ ಬಸ್ ಸಂಚಾರ, ಗಡಿ ಸೀಲ್ ಡೌನ್ ತೆರವು: ಜಿಲ್ಲಾಧಿಕಾರಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜು.21: ರಾಜ್ಯಾದ್ಯಂತ ಲಾಕ್ ಡೌನ್ ತೆರವುಗಳಿಸಿರುವುದರಿಂದ ಜಿಲ್ಲೆಯಲ್ಲಿಯೂ ಗಡಿಗಳ ಸೀಲ್ ಡೌನ್ ತೆರವುಗಳಿಸಲಾಗಿದೆ ಆದರೆ ಅನಗತ್ಯ ಸಂಚಾರ ಬೇಡ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

Call us

Click Here

Click here

Click Here

Call us

Visit Now

Click here

ನಾಳೆಯಿಂದ ಜಿಲ್ಲೆಯಲ್ಲಿ ಬಸ್ ಸಂಚಾರ ಕೂಡ ಆರಂಭಗೊಳ್ಳಲಿದ್ದು, ಕಡ್ಡಾಯವಾಗಿ ಸಾಮಾಜಿಕ ಅಂತರ ಪಾಲಿಸುವುದು ಹಾಗೂ ಮಾಸ್ಕ ಧರಿಸುವಂತೆ ಅವರು ಸೂಚಿಸಿದ್ದಾರೆ. ಬೇರೆ ಜಿಲ್ಲೆಗಳಿಗೆ ತೆರಳುವವರು ಮತ್ತು ಜಿಲ್ಲೆಗೆ ಬರುವವರು ಅನಗತ್ಯ ಸಂಚಾರ ಮಾಡದಂತೆ ತಿಳಿಸಿದ್ದು, ಚೆಕ್ ಪೋಸ್ಟ್ ಹಾಗೇ ಮುಂದುವರಿಯಲಿದೆ ಎಂದಿದ್ದಾರೆ.

 

ಇದನ್ನೂ ಓದಿ:
► ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಮಂಗಳವಾರ 84 ಪಾಸಿಟಿವ್ ದೃಢ – https://kundapraa.com/?p=39748 .
► ಉಡುಪಿ ಡಿಸಿ ನೇತೃತ್ವದಲ್ಲಿ ಕಾರ್ಯಾಚರಣೆ: ಮಾಸ್ಕ್ ಹಾಕದ, ಸಾಮಾಜಿಕ ಅಂತರ ಪಾಲಿಸದವರಿಂದ ದಂಡ ವಸೂಲಿ – https://kundapraa.com/?p=39752 .

Leave a Reply

Your email address will not be published. Required fields are marked *

9 − 2 =