ಬೈಂದೂರು: ಯಂತ್ರಶ್ರೀ ಪ್ರಾತ್ಯಕ್ಷಿಕೆ, ನಾಟಿಗೆ ಚಾಲನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕು, ಬೈಂದೂರು ಬೈಂದೂರು ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ವೆಂಕ್ಟ ಪೂಜಾರಿ ಸಸಿಹಿತ್ಲು ಇವರ ಮನೆಯಲ್ಲಿ ಗುರುವಾರ ಯಂತ್ರಶ್ರೀ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

Click Here

Call us

Call us

ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ವೆಂಕ್ಟ ಪೂಜಾರಿ ಸಸಿಹಿತ್ಲು, ಬೈಂದೂರು ಕೇಂದ್ರ ಸಮಿತಿ ಅಧ್ಯಕ್ಷರಾದ ರಘುರಾಮ ಕೆ ಪೂಜಾರಿ. ಕೊಲ್ಲೂರು ವಲಯದ ಅಧ್ಯಕ್ಷರಾದ ಮಂಜು ಪೂಜಾರಿ ಸಸಿಹಿತ್ಲು, ಯೋಜನಾಧಿಕಾರಿಗಳಾದ ಶಶಿರೇಖಾ ಪಿ., ಕೃಷಿ ಅಧಿಕಾರಿಗಳಾದ ಮಂಜುನಾಥ್ ಹಾಗೂ ಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ ಹಾಗೂ ಬೈಂದೂರು ವಲಯ ಮಾಜಿ ಅಧ್ಯಕ್ಷರಾದ ಕೃಷ್ಣ ಗಾಣಿಗ ಮೊದಲಾದವರು ಇದ್ದರು.

Click here

Click Here

Call us

Visit Now

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕು ನೇತೃತ್ವದಲ್ಲಿ ಬೈಂದೂರು ತಾಲೂಕಿನಲ್ಲಿ ೮೨೫ ಕುಟುಂಬದ ೯೨೦ ಎಕರೆ ಜಮೀನಿನಲ್ಲಿ ಯಂತ್ರಶ್ರೀ ನಾಟಿ ಪದ್ದತಿಯ ಗುರಿಯನ್ನು ಹೊಂದಿದೆ.

 

Leave a Reply

Your email address will not be published. Required fields are marked *

eight − 6 =