ಯಡ್ತರೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮುಂದೂಡಿಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಯ ನವೀಕೃತ ಗರ್ಭಗುಡಿ ಸಮರ್ಪಣೆ ಹಾಗೂ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಕಾರ್ಯಕ್ರಮವು ಎಪ್ರಿಲ್ 05ರಿಂದ ನಡೆಯಬೇಕಿದ್ದು, ಈ ನಡುವೆ ಸರಕಾರ ಲಾಕ್‌ಡೌನ್ ಆದೇಶ ನೀಡಿರುವುದರಿಂದ ಗರಡಿಯ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

Click Here

Call us

Call us

ಕಾರ್ಯಕ್ರಮದ ಮುಂದಿನ ದಿನಾಂಕವನ್ನು  ತಂತ್ರಿಗಳು, ಊರ ಗ್ರಾಮಸ್ಥರು ಸೇರಿ ನಿರ್ಣಯಿಸಿ ಭಕ್ತರಿಗೆ ತಿಳಿಸಲಾಗುವುದು ಎಂದು ಗರಡಿಯ ಆಡಳಿತ ಮಂಡಳಿ ಮತ್ತು ಜೀರ್ಣೋದ್ಧಾರ ಸಮಿತಿ ಪ್ರಕಟಣೆ ತಿಳಿಸಿದೆ.

Click here

Click Here

Call us

Visit Now

 

Leave a Reply

Your email address will not be published. Required fields are marked *

seventeen − 15 =