ಗೀತೆಗಳೊಂದಿಗೆ ಹಾರಾಡಿತು ತ್ರಿವಳಿ ಧ್ವಜಗಳು

Call us

Call us

Call us

Call us

ಮೂಡುಬಿದಿರೆ: ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡುವುದಕ್ಕೂ ಮುನ್ನ ನಾಡಗೀತೆ, ರೈತಗೀತೆ, ಭಾವೈಕ್ಯ ಗೀತೆಗಳನ್ನು ಹಾಡುವಾಗ ನೆರೆದಿದ್ದ ವೇದಿಕೆಯಲ್ಲಿದ್ದ ಗಣ್ಯರು ಹಾಗೂ ಸಾವಿರಾರು ಪ್ರೇಕ್ಷಕರು ಕನ್ನಡ ನಾಡಿನ ಭಾವುಟ, ರೈತ ಧ್ವಜ ಹಾಗೂ ರಾಷ್ಟ್ರ ಧ್ವಜವನ್ನು ಬೀಸಿ ಗೌರವ ಸಲ್ಲಿಸಿದರು. ಪುತ್ತಿಗೆ ನುಡಿಸಿರಿ ಮೈದಾನದಲ್ಲಿ ತುಂಬಿದ್ದ ಪ್ರೇಕ್ಷಕರು ಕೈಯಲ್ಲಿದ್ದ ಧ್ವಜದ ವಿಹಂಗಮ ನೋಟ ವಿಶೇಷ ರಂಗು ನೀಡಿತ್ತು.

Call us

Click Here

Click here

Click Here

Call us

Visit Now

Click here

_MG_3685 _MG_3647 _MG_3653 _MG_3654 _MG_3655 _MG_3659 _MG_3682DSC_0203-3000x1995IMG_4872-3000x2000DSC_0185-3000x1995

Leave a Reply

Your email address will not be published. Required fields are marked *

twenty + 6 =